ಕೋರ್ಟ್ ನಿಂದನೆ: ರಾವ್, DoPಗೆ ಸುಪ್ರೀಂ ಶಿಕ್ಷೆ, 1 ಲಕ್ಷ ರೂ. ದಂಡ
Team Udayavani, Feb 12, 2019, 7:06 AM IST
ಹೊಸದಿಲ್ಲಿ : ಸಿಬಿಐನ ಆಗಿನ ಪ್ರಭಾರ ನಿರ್ದೇಶಕ ಎಂ ನಾಗೇಶ್ವರ ರಾವ್ ಮತ್ತು ಸಿಬಿಐ ನ ಪ್ರಾಸಿಕ್ಯೂಶನ್ ನಿರ್ದೇಶಕ (DoP) ಎಸ್ ಭಾಸು ರಾಮ್ ಅವರನ್ನು ಸುಪ್ರೀಂ ಕೋರ್ಟ್ ಇಂದು ಮಂಗಳವಾರ ಕೋರ್ಟ್ ನಿಂದನೆಯ ಅಪರಾಧಿಗಳೆಂದು ಪರಿಗಣಿಸಿತು.
ಮಾತ್ರವಲ್ಲದೆ ಇಂದು ಕೋರ್ಟ್ ಕಲಾಪ ಮುಗಿಯುವ ತನಕ ನ್ಯಾಯಾಲಯದಲ್ಲಿ ಶಿಕ್ಷೆಯ ರೂಪದಲ್ಲಿ ಕುಳಿತಿರಲು ಅವರಿಗೆ ಆದೇಶಿಸಿತು.
ಬಿಹಾರದ ಆಸರೆ ಮನೆ ಲೈಂಗಿಕ ಹಗರಣದ ತನಿಖೆ ನಡಸುತ್ತಿದ್ದ ಸಿಬಿಐ ಜಂಟಿ ನಿರ್ದೇಶಕ ಎ ಕೆ ಶರ್ಮಾ ಅವರನ್ನು ವರ್ಗಾಯಿಸುವ ಮೂಲಕ ಸುಪ್ರೀಂ ಕೋರ್ಟಿನ ಆದೇಶಕ್ಕೆ ಉದ್ದೇಶಪೂರ್ವಕ ಅವಿಧೇಯತೆ ತೋರಿದ ಅಪರಾಧಕ್ಕಾಗಿ ರಾವ್ ಮತ್ತು ರಾಮ್ ಅವರಿಗೆ ಸರ್ವೋಚ್ಚ ನ್ಯಾಯಾಲಯ ತಲಾ 1 ಲಕ್ಷ ರೂ. ದಂಡವನ್ನು ವಿಧಿಸಿತು.
ಶರ್ಮಾ ಅವರನ್ನು ವರ್ಗಾಯಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಪ್ರಭಾರ ಸಿಬಿಐ ನಿರ್ದೇಶಕ ನಾಗೇಶ್ವರ್ ರಾವ್ ಮತ್ತು DoP ಭಾಸು ರಾಮ್ ಗೆ ಕೋರ್ಟ್ ನಿಂದನೆ ನೊಟೀಸ್ ಜಾರಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ