ಹೈದರಾಬಾದ್ : ಬೆಳೆ ಸಂಶೋಧನ ಕೇಂದ್ರ ಆವರಣದಲ್ಲಿ ಚಿರತೆ ಪತ್ತೆ
Team Udayavani, Feb 12, 2019, 11:23 AM IST
ಹೈದರಾಬಾದ್ : ಇಲ್ಲಿಗೆ ಸಮೀಪದ ಬೆಳೆ ಸಂಶೋಧನ ಕೇಂದ್ರದ ಆವರಣದಲ್ಲಿ ಚಿರತೆ ಓಡಾಡಿಕೊಂಡಿರುವುದನ್ನು ಪತ್ತೆ ಹಚ್ಚಲಾಗಿದ್ದು ಇದನ್ನು ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯಾಧಿಕಾರಿಗಳು ಕೈಗೊಂಡಿದ್ದಾರೆ.
ಚಿರತೆಯನ್ನು ವಾರದ ಹಿಂದೆಯೇ ಪತ್ತೆ ಹಚ್ಚಲಾಗಿತ್ತು. ಅಗಲೇ ಸಂಶೋಧನ ಕೇಂದ್ರದ ಸಿಬಂದಿಗಳಲ್ಲಿ ಆತಂಕ ಮೂಡಿತ್ತು.
ಚಿರತೆಯನ್ನು ಹಿಡಿಯಲು ವಿವಿಧ ಸ್ಥಳಗಳಲ್ಲಿ 11 ಕ್ಯಾಮೆರಾಗಳನ್ನು, ಎರಡು ಟ್ರ್ಯಾಪ್ಗ್ಳನ್ನು ಅಳವಡಿಸಲಾಗಿದೆ ಎಂದು ಅರಣ್ಯಾಧಿಕಾರಿ ಎ ಶಂಕರನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್