ಹೈದರಾಬಾದ್ : ಬೆಳೆ ಸಂಶೋಧನ ಕೇಂದ್ರ ಆವರಣದಲ್ಲಿ ಚಿರತೆ ಪತ್ತೆ
Team Udayavani, Feb 12, 2019, 11:23 AM IST
ಹೈದರಾಬಾದ್ : ಇಲ್ಲಿಗೆ ಸಮೀಪದ ಬೆಳೆ ಸಂಶೋಧನ ಕೇಂದ್ರದ ಆವರಣದಲ್ಲಿ ಚಿರತೆ ಓಡಾಡಿಕೊಂಡಿರುವುದನ್ನು ಪತ್ತೆ ಹಚ್ಚಲಾಗಿದ್ದು ಇದನ್ನು ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯಾಧಿಕಾರಿಗಳು ಕೈಗೊಂಡಿದ್ದಾರೆ.
ಚಿರತೆಯನ್ನು ವಾರದ ಹಿಂದೆಯೇ ಪತ್ತೆ ಹಚ್ಚಲಾಗಿತ್ತು. ಅಗಲೇ ಸಂಶೋಧನ ಕೇಂದ್ರದ ಸಿಬಂದಿಗಳಲ್ಲಿ ಆತಂಕ ಮೂಡಿತ್ತು.
ಚಿರತೆಯನ್ನು ಹಿಡಿಯಲು ವಿವಿಧ ಸ್ಥಳಗಳಲ್ಲಿ 11 ಕ್ಯಾಮೆರಾಗಳನ್ನು, ಎರಡು ಟ್ರ್ಯಾಪ್ಗ್ಳನ್ನು ಅಳವಡಿಸಲಾಗಿದೆ ಎಂದು ಅರಣ್ಯಾಧಿಕಾರಿ ಎ ಶಂಕರನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ