ನಷ್ಟದಲ್ಲಿರುವ ಬಿಎಸ್ಸೆನ್ನೆಲ್ಗೆ ಬೀಗ?
Team Udayavani, Feb 14, 2019, 12:30 AM IST
ಹೊಸದಿಲ್ಲಿ: ದೇಶದ ದೂರ ಸಂಪರ್ಕ ವ್ಯವಸ್ಥೆಯಲ್ಲಿ ಪ್ರಧಾನ ಭೂಮಿಕೆ ವಹಿಸುತ್ತಿರುವ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಅನ್ನು ಅಗತ್ಯ ಬಿದ್ದರೆ ಶಾಶ್ವತವಾಗಿ ಮುಚ್ಚುವ ಬಗ್ಗೆಯೂ ಯೋಚಿಸಿ ಎಂದು ಕೇಂದ್ರ ಸರಕಾರ ಸೂಚಿಸಿದೆ. ತೀವ್ರ ನಷ್ಟದಲ್ಲಿರುವ ಬಿಎಸ್ಎನ್ಎಲ್ ಅನ್ನು ಪುನಶ್ಚೇತನಗೊಳಿಸಲು ಬಂಡವಾಳ ಹಿಂದೆಗೆತ ಸಹಿತ ಎಲ್ಲ ಆಯ್ಕೆಯನ್ನು ಪರಿಗಣಿಸಿ. ಸಾಧ್ಯವಾಗದೆ ಇದ್ದರೆ ಮುಚ್ಚಿಬಿಡಿ ಎಂದು ಹಿರಿಯ ಬಿಎಸ್ಸೆನ್ನೆಲ್ ಅಧಿಕಾರಿಗಳಿಗೆ ಕೇಂದ್ರ ದೂರಸಂಪರ್ಕ ಖಾತೆ ಕಾರ್ಯದರ್ಶಿ ಅರುಣಾ ಸುಂದರರಾಜನ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
2017-18ನೇ ವರ್ಷದಲ್ಲಿ 31,287 ಕೋಟಿ ರೂ. ನಷ್ಟ ಉಂಟಾಗಿದೆ. ಹಾಲಿ ಇರುವ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆ (ವಿಆರ್ಎಸ್), ಸಂಸ್ಥೆ ಹೊಂದಿರುವ ಜಮೀನು, ಕಟ್ಟಡಗಳ ವಿಲೆವಾರಿ ಬಗ್ಗೆಯೂ ಯೋಚನೆ ನಡೆಸಲಾಗಿದೆ. ಹಾಲಿ ನಿವೃತ್ತಿ ವಯಸ್ಸನ್ನು 60ರಿಂದ 58ಕ್ಕೆ ಇಳಿಸುವ ಚಿಂತನೆಯೂ ಇದೆ. ಇದರಿಂದಾಗಿ 3 ಸಾವಿರ ಕೋಟಿ ರೂ. ವೇತನ ನೀಡಿಕೆ ಉಳಿತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ