ಪಾಕ್ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್ ಆಗ್ರಹ
Team Udayavani, Feb 15, 2019, 10:35 AM IST
ಹೊಸದಿಲ್ಲಿ : ಪಾಕಿಸ್ಥಾನದಲ್ಲಿರುವ ಭಯೋತ್ಪಾದಕರ ನೆಲೆಗಳನ್ನು ಸಂಪೂರ್ಣ ಧ್ವಂಸ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಹಿಂಪ) ಕೇಂದ್ರ ಸರಕಾರವನ್ನು ಆಗ್ರಹಿಸಿದೆ. ಈ ವಿಷಯದಲ್ಲಿ ಭಾರತ ಸರಕಾರ ದೃಡತೆ, ಪರಿಣಾಮಕಾರಿತ್ವ ಮತ್ತು ಖಚಿತತೆಯನ್ನು ತಳೆಯಬೇಕು ಎಂದು ಅದು ಒತ್ತಾಯಿಸಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ನಿನ್ನೆ ಗುರುವಾರ 40 ಸಿಆರ್ಪಿಎಫ್ ಯೋಧನ್ನು ಆತ್ಮಾಹುತಿ ದಾಳಿಯಲ್ಲಿ ಬಲಿ ಪಡೆದಿರುವ ಉಗ್ರನು ಸ್ಥಳೀಯ ತರುಣನಾಗಿದ್ದು ಧರ್ಮದ ಹೆಸರಿನಲ್ಲಿ ಬುದ್ದಿಪಲ್ಲಟಗೊಂಡು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ವಿಹಿಂಪ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಆಲೋಕ್ ಕುಮಾರ್ ಹೇಳಿದ್ದಾರೆ.
ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿರುವ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯು ಪಾಕಿಸ್ಥಾನ ಮೂಲದ್ದಾಗಿದ್ದು ಪಾಕ್ ಬೆಂಬಲಿತವಾಗಿದೆ; ಆದುದರಿಂದ ಉಗ್ರ ಸಮೂಹಗಳಿಗೆ ಬೆಂಬಲ ಕೊಡುವ ಪಾಕಿಸ್ಥಾನದಲ್ಲಿನ ಎಲ್ಲ ಉಗ್ರ ಶಿಬಿರಗಳನ್ನು, ನೆಲೆಗಳನ್ನು ಧ್ವಂಸಗೊಳಿಸಬೇಕಾದ ಅಗತ್ಯವಿದೆ ಎಂದು ವಿಹಿಂಪ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ