ಕೋಲ್ಕತದ ತರತಾಲಾ ಪ್ರದೇಶದಲ್ಲಿ ಬೆಂಕಿ: 6 ಅಂಗಡಿ ಭಸ್ಮ
Team Udayavani, Feb 15, 2019, 11:06 AM IST
ಕೋಲ್ಕತ : ನಗರದ ತರತಾಲಾ ಪ್ರದೇಶದಲ್ಲಿ ಇಂದು ಶುಕ್ರವಾರ ಬೆಂಕಿ ಅವಘಡ ಸಂಭವಿಸಿ ಸುಮಾರು ಆರು ಅಂಗಡಿ ಮುಂಗಟ್ಟುಗಳು ಸುಟ್ಟು ಕರಕಲಾದವು; ಆದರೆ ಯಾವುದೇ ಜೀವ ಹಾನಿ, ಗಾಯ ಉಂಟಾಗಿಲ್ಲ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ತರತಾಲಾ ಪ್ರದೇಶದಲ್ಲಿ ಸಿಇಎಸ್ಸಿ ಕಚೇರಿಗೆ ಸಮೀಪದ ರಸ್ತೆ ಬದಿಯಲ್ಲಿ ಬೆಂಕಿ ಕಾಣಿಸಿಕೊಂಡು, ತಿಂಡಿ ತಿನಸಿನ ಆರು ಅಂಗಡಿಗಳು ಅವಘಡದಲ್ಲಿ ನಾಶವಾದವು.
ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ನಾಲ್ಕು ಅಗ್ನಿ ಶಾಮಕಗಳು ಧಾವಿಸಿ ಬಂದು ಬೆಂಕಿಯನ್ನು ನಿಯಂತ್ರಿಸಿದವು ಎಂದು ಹಿರಿಯ ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. ಬೆಂಕಿ ಹೇಗೆ ಕಾಣಿಸಿಕೊಂಡಿತೆಂಬುದು ಗೊತ್ತಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು