ಪುಲ್ವಾಮಾ ಉಗ್ರ ದಾಳಿಯ ರಾಜಕೀಕರಣ ಸಲ್ಲದು: ಮೋದಿಗೆ ಪವಾರ್‌ ಟಾಂಗ್‌


Team Udayavani, Feb 15, 2019, 11:31 AM IST

sharad-pawar-700.jpg

ಪುಣೆ : ‘ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯು ಇಡಿಯ ದೇಶದ ಮೇಲೆ ನಡೆದಿರುವ ದಾಳಿಯಾಗಿದ್ದು ಇದನ್ನು ರಾಜಕೀಕರಣ ಗೊಳಿಸುವ ಯಾವುದೇ ಯತ್ನ ಯಾರಿಂದಲೂ ನಡೆಯಕೂಡದು’ ಎಂದು ಹೇಳುವ ಮೂಲಕ ಎನ್‌ಸಿಪಿ ಮುಖ್ಯಸ್ಥ ಶರತ್‌ ಪವಾರ್‌ ಅವರು ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ದಾಳಿ ನಡೆಸಿದ್ದಾರೆ. 

‘ಪುಲ್ವಾಮಾದಲ್ಲಿ ನಡೆದಿರುವ ಉಗ್ರ ದಾಳಿಯನ್ನು ನಾನು ಖಂಡಿಸುತ್ತೇನೆ; ಮೃತ ಯೋಧರ ಕುಟುಂಬಗಳಿಗೆ ಸಾಂತ್ವನ ಹೇಳಬಯಸುತ್ತೇನೆ. ಯೋಧರ ದುಃಖತಪ್ತ  ಕುಟುಂಬಗಳೊಂದಿಗೆ ಇಡಿಯ ದೇಶವೇ ಇದೆ’ ಎಂದು ಪವಾರ್‌ ಹೇಳಿದರು. 

ಕಾಂಗ್ರೆಸ್‌ ನೇತೃತ್ವದ ಯುಪಿಎ ಆಡಳಿತಾವಧಿಯಲ್ಲಿ ಈ ರೀತಿಯ ಉಗ್ರ ದಾಳಿ ನಡೆದಿದ್ದಾಗ ನರೇಂದ್ರ ಮೋದಿ ಅವರು ಅಂದಿನ ದಿನಗಳಲ್ಲಿ ನೀಡಿದ್ದ ಹೇಳಿಕೆಗಳಿಗೆ ಶರತ್‌ ಪವಾರ್‌ ತಿರುಗೇಟು ನೀಡಿದರು. 

“ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ಅಧಿಕಾರಕ್ಕೆ ಬರುವ ಮುನ್ನ ಪುಲ್ವಾಮಾ ರೀತಿಯ ಉಗ್ರ ದಾಳಿಗಳು ನಡೆದಿದ್ದ ಸಂದರ್ಭದಲ್ಲಿ ಆಗಿನ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಪಾಕಿಸ್ಥಾನಕ್ಕೆ ತಕ್ಕುದಾದ ಪಾಠ ಕಲಿಸುವ ಸಾಮರ್ಥ್ಯ ಹೊಂದಿಲ್ಲ ; ಕೇವಲ 56 ಇಂಚಿನ ಎದೆ ಅಳತೆ ಇರುವವರು ಮಾತ್ರವೇ ಪಾಕಿಸ್ಥಾನಕ್ಕೆ ಕಠಿನ ಪಾಠವನ್ನು ಕಲಿಸಬಲ್ಲರು ಎಂದು ಹೇಳುತ್ತಿದ್ದರು; ಮೋದಿ ಅವರು ಅಂದಿನ ದಿನಗಳಲ್ಲಿ ಹಾಗೆ ಹೇಳುತ್ತಿದ್ದುದು ನನಗೆ ಇಂದಿಗೂ ನೆನಪಿದೆ’ ಎಂದು ಪವಾರ್‌ ತಮ್ಮ ಹುಟ್ಟೂರ ಕ್ಷೇತ್ರವಾದ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

“ಉಗ್ರ ದಾಳಿಗಳಿಗಾಗಿ ಪಾಕಿಸ್ಥಾನಕ್ಕೆ ಕಠಿನ ಉತ್ತರ ನೀಡಲು ಜನರು ಯುಪಿಎ ಸರಕಾರವನ್ನು ಬದಲಾಯಿಸಿ ಬಿಜೆಪಿ ಸರಕಾರವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಮೋದಿ ಅಂದಿನ ದಿನಗಳಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದರು” ಎಂದು ಪವಾರ್‌ ಹೇಳಿದರು. 

“ಆದರೆ ಇಂದು ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಿಂದೆ ಮೋದಿ ಮಾಡಿದ್ದ ಆಗ್ರಹವನ್ನು ನಾನು ಇಂದು ಪುನರುಚ್ಚರಿಸಲು ಬಯಸುವುದಿಲ್ಲ; 2014ರಲ್ಲಿ ಅಧಿಕಾರಕ್ಕೆ ಬರುವಲ್ಲಿ ಮೋದಿ ಬಿಂಬಿಸಿಕೊಂಡಿದ್ದ ವ್ಯಕ್ತಿತ್ವ ಇಂದು ಸಂಪೂರ್ಣವಾಗಿ, ಶೇ.100ರಷ್ಟು ವಿಫ‌ಲವಾಗಿದೆ” ಎಂದು ಪವಾರ್‌ ಚುಚ್ಚು ಮಾತನ್ನು ಆಡಿದ್ದಾರೆ. 

ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣೆಗೆ ನಾವು ಅತ್ಯಧಿಕ ಮಹತ್ವ ಕೊಡಬೇಕಾದ ಅಗತ್ಯವಿರುವುದು ಸ್ಪಷ್ಟವಾಗಿದೆ ಎಂದು ಪವಾರ್‌ ಹೇಳಿದರು. 

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.