ಪಾಕ್ ಒಳಗೇ ದಾಳಿ ಮಾಡುವ ಕಾಲ ಈಗ ಒದಗಿದೆ: ಉದ್ಧವ್ ಠಾಕ್ರೆ
Team Udayavani, Feb 15, 2019, 1:54 PM IST
ಮುಂಬಯಿ : ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಸಂಘಟನೆಯಿಂದ ಉಗ್ರ ದಾಳಿ ನಡೆದಿರುವ ಹಿನ್ನೆಲೆಯಲ್ಲೀಗ ಪಾಕಿಸ್ಥಾನದ ಒಳಗೆ ನುಗ್ಗಿ ದಾಳಿ ನಡೆಸುವ ಕಾಲ ಒದಗಿದೆ ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಒಂದು ವೇಳೆ ಸಿಆರ್ಪಿಎಫ್ ಯೋಧರ ಮೇಲಿನ ಉಗ್ರ ದಾಳಿಯು ಗುಪ್ತಚರ ವೈಫಲ್ಯದಿಂದ ಆಗಿದ್ದಲ್ಲಿ ಅದರ ಹೊಣೆಗಾರಿಕೆ ಇದ್ದವರನ್ನು ಕಿತ್ತು ಹಾಕಬೇಕು ಎಂದು ಠಾಕ್ರೆ ಹೇಳಿದರು.
2016ರ ಸರ್ಜಿಕಲ್ ದಾಳಿಯ ಬಳಿಕ ಈಗ ಪಾಕಿಸ್ಥಾನದ ಒಳಗೇ ದಾಳಿ ನಡೆಸುವ ಕಾಲ ಒದಗಿ ಬಂದಿದೆ ಎಂದು ಠಾಕ್ರೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ