ಭೂ ವಿವಾದ: ಮುತ್ತಜ್ಜಿಯನ್ನು ಗುಂಡಿಟ್ಟು ಕೊಂದ ಮರಿ ಮೊಮ್ಮಗ
Team Udayavani, Feb 16, 2019, 7:06 AM IST
ಮುಜಫರನಗರ : ಭೂ ವಿವಾದಕ್ಕೆ ಸಂಬಂಧಿಸಿ ವೃದ್ಧ ಮಹಿಳೆಯನ್ನು ಆಕೆಯ ಮರಿ ಮೊಮ್ಮಗ ಗುಂಡಿಟ್ಟು ಕೊಂದ ಘಟನೆ ಮುಜಫರನಗರ ಜಿಲ್ಲೆಯ ನಗ್ಲಾ ರಾಹಿ ಗ್ರಾಮದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮರಿ ಮೊಮ್ಮಗ ಉಸ್ಮಾನ್ ತನ್ನ ವೃದ್ದೆ ಮುತ್ತಜ್ಜಿಯನ್ನು ಮನೆಯಲ್ಲೇ ಗುಂಡಿಕ್ಕಿ ಸಾಯಿಸಿದ ಎಂದು ಸರ್ಕಲ್ ಆಫೀಸರ್ ಮೊಹಮ್ಮದ್ ರಿಜ್ವಾನ್ ತಿಳಿಸಿದ್ದಾರೆ.
ಗುಂಡೇಟು ಪಡೆದು ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ಕಾರ್ಯ ನಡೆದಿದೆ ಎಂದು ರಿಜ್ವಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ