ಪುಲ್ವಾಮಾ ದಾಳಿ: ಪಾಕ್ ಪರ ಹೇಳಿಕೆಗಾಗಿ ಸಿಧು ಕಪಿಲ್ ಶೋದಿಂದ ಔಟ್
Team Udayavani, Feb 16, 2019, 11:15 AM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ 40 ಸಿಆರ್ಪಿಎಫ್ ಯೋಧರನ್ನು ಬಲಿತೆಗೆದುಕೊಂಡ ಪಾಕ್ ಜೆಇಎಂ ಉಗ್ರನ ಆತ್ಮಾಹುತಿ ದಾಳಿಯನ್ನು ಖಂಡಿಸಿಯೂ ಪಾಕ್ ಪರವಾಗಿ ಹೇಳಿಕೆ ನೀಡಿದ್ದ ಮಾಜಿ ಕ್ರಿಕೆಟಿಗ, ಹಾಲಿ ಪಂಜಾಬ್ ಸಚಿವ, ನವಜೋತ್ ಸಿಂಗ್ ಸಿಧು ಅವರನ್ನು ಕಪಿಲ್ ಶರ್ಮಾ ಅವರು ತನ್ನ ಜನಪ್ರಿಯ ಕಪಿಲ್ ಕಾಮಿಡಿ ಶೋದಿಂದ ಕಿತ್ತು ಬಿಸಾಕಿದ್ದಾರೆ ಎಂದು ವರದಿಗಳು ತಿಳಿಸಿವೆ.
‘ಯಾವನೋ ಒಬ್ಬ ಉಗ್ರ ಮಾಡಿದ ದುಷ್ಕೃತ್ಯಕ್ಕೆ ಇಡಿಯ ಪಾಕಿಸ್ಥಾನವನ್ನು ಹೊಣೆ ಮಾಡುವುದು ಎಷ್ಟು ಸರಿ ?’ ಎಂದು ಹೇಳುವ ಮೂಲಕ ಸಿಧು, ಪಾಕ್ ಪರ ಬ್ಯಾಟಿಂಗ್ ಮಾಡಿದ್ದುದು ವ್ಯಾಪಕ ಟೀಕೆ, ವಿವಾದ, ಖಂಡನೆಗೆ ಗುರಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ