ಯೋಧರ ಕಳೇಬರವಿದ್ದ ಐಎಎಫ್ ವಿಮಾನದಲ್ಲಿ ದೋಷ; ಪಟ್ನಾದಲ್ಲಿ ಸ್ಥಗಿತ


Team Udayavani, Feb 16, 2019, 12:06 PM IST

iaf-plane-martyers-700.jpg

ಪಟ್ನಾ : ಇಂದು ಶನಿವಾರ ಹುತಾತ್ಮ ಸಿಆರ್‌ಪಿಎಫ್ ಯೋಧರ ಪಾರ್ಥಿವ ಶರೀರಗಳನ್ನು ವಿವಿಧೆಡೆಗಳಿಗೆ  ರವಾನಿಸುವ ಹೊಣೆ ಹೊತ್ತ  ಭಾರತೀಯ ವಾಯು ಪಡೆಯ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಅದು ಪಟ್ನಾ ವಿಮಾನ ನಿಲ್ದಾಣದಲ್ಲೇ ಹಲವು ತಾಸುಗಳ ಕಾಲ ನಿಷ್ಕ್ರಿಯವಾಗಿ ಉಳಿಯಬೇಕಾಯಿತು. 

ಕೆಎ 2683 ನಂಬರ್‌ ನ ವಾಯುಪಡೆಯ ಈ ವಿಮಾನ ಎಂಟು ಹುತಾತ್ಮ ಯೋಧರ ಪಾರ್ಥಿವ ಶರೀರಗಳನ್ನು ಹೊತ್ತು ಇಂದು ಬೆಳಗ್ಗೆ  ಪಟ್ನಾ ವಿಮಾನ ನಿಲ್ದಾಣದಲ್ಲಿ ಇಳಿದಿತ್ತು. ಇವುಗಳಲ್ಲಿ ಎರಡು ಶವಪಟ್ಟಿಗೆಗಳನ್ನು ಬಿಹಾರಕ್ಕೆ ರವಾನಿಸುವುದಿತ್ತು. ಉಳಿದವುಗಳನ್ನು ದೇಶದ ವಿವಿಧ ಭಾಗಗಳಿಗೆ ಒಯ್ಯುವುದಿತ್ತು.  ಆದರೆ ವಿಮಾನದ ಕ್ಯಾಬಿನ್‌ ಕಂಪಾರ್ಟ್‌ಮೆಂಟ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ಅದು ಹಲವು ತಾಸುಗಳ ಕಾಲ ಸ್ಥಗಿತಗೊಂಡಿತು. 

ವಿಮಾನಲ್ಲಿದ್ದ ಆರು ಕಾಫಿನ್‌ಗಳಲ್ಲಿ ಒಂದು ಜಾರ್ಖಂಡ್‌, ಎರಡು ಪಶ್ಚಿಮ ಬಂಗಾಲ, ಎರಡು ಒಡಿಶಾ ಮತ್ತು ಒಂದು ಅಸ್ಸಾಂ ಗೆ ಸೇರಿದ್ದಾಗಿತ್ತು. ಈ ಕಾಫಿನ್‌ಗಳನ್ನು ಆಯಾ ರಾಜ್ಯಗಳಿಗೆ ಇನ್ನಷ್ಟು ವಿಳಂಬವಿಲ್ಲದೆ, ರವಾನಿಸಲು ಇತರ ಅನೇಕ ವಿಮಾನಗಳನ್ನು ಬಳಸಬೇಕಾಯಿತು.

ಮಧ್ಯಾಹ್ನ 2 ಗಂಟೆಯ ಒಳಗೆ ಎಲ್ಲ ಕಾಫಿನ್‌ ಗಳನ್ನು ಆಯಾ ಸ್ಥಳಕ್ಕೆ ರವಾನಿಸಲಾಯಿತು ಎಂದು ಪಟ್ನಾ ವಿಮಾನ ನಿಲ್ದಾಣ ನಿರ್ದೇಶಕ ರಾಜೇಂದ್ರ ಸಿಂಗ್‌ ತಿಳಿಸಿದರು. ವಿವಿಧ ರಾಜ್ಯಗಳು ಯೋಧರ ಪಾರ್ಥಿವ ಶರೀರಗಳನ್ನು ತರಿಸಿಕೊಳ್ಳವುದಕ್ಕಾಗಿ ತಮ್ಮ ವಿಶೇಷ ವಿಮಾನಗಳನ್ನು ಕಳುಹಿಸಿದ್ದವು ಎಂದವರು ಹೇಳಿದರು. 

ತಾಂತ್ರಿಕ ಸಮಸ್ಯೆಗೆ ಗುರಿಯಾಗಿ ಸ್ಥಗಿತಗೊಂಡ ಐಎಎಫ್ ವಿಮಾನದಲ್ಲಿ ಹುತಾತ್ಮ ಯೋಧರ ಪಾರ್ಥಿವ ಶರೀರಗಳು ಮಾತ್ರವಲ್ಲದೆ  ಅನೇಕ ಹಿರಿಯ ಸಿಆರ್‌ಪಿಎಫ್ ಅಧಿಕಾರಿಗಳು, ಸಿಬಂದಿಗಳು ಕೂಡ ಇದ್ದರು.

ಇಷ್ಟೊಂದು ಸೂಕ್ಷ್ಮ ಸಂವೇದನೆಯ ಕೆಲಸಕ್ಕೆ ಐಎಎಫ್ ತನ್ನ ಅಸಮರ್ಥ ವಿಮಾನವನ್ನು ಏಕಾದರೂ ವ್ಯವಸ್ಥೆ ಮಾಡಿತು ಎಂಬ ಪ್ರಶ್ನೆ ಈಗ ಎಲ್ಲ ವಲಯಗಳಲ್ಲಿ  ಪ್ರತಿಧ್ವನಿಸುತ್ತಿದೆ ಎಂದು ವರದಿಗಳು ಹೇಳಿವೆ. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.