ಸೇನೆಗೆ ತಲೆನೋವಾದ ಕಾರ್‌ ಬಾಂಬ್‌ ಭೀತಿ


Team Udayavani, Feb 17, 2019, 12:30 AM IST

v-9.jpg

ಕಾಶ್ಮೀರದಲ್ಲಿ ಉಗ್ರರು ತಮ್ಮ ಕಾರ್ಯತಂತ್ರವನ್ನು ಆಗಾಗ ಬದಲಿಸುತ್ತಲೇ ಇರುತ್ತಾರೆ. ಆದರೆ ಈ ಬಾರಿ ಅತ್ಯಂತ ಭೀಕರ ಹಾಗೂ ಕ್ರೂರವಾದ ದಾರಿ ಹಿಡಿದಿರುವ ಉಗ್ರರು ಸ್ಫೋಟ ನಡೆಸುವುದಕ್ಕಾಗಿ, ವಾಹನಗಳಲ್ಲಿ ಐಇಡಿಗಳನ್ನಿಡುವ ಹೊಸ ತಂತ್ರವನ್ನು ಕಂಡುಕೊಂಡಿದ್ದಾರೆ. ಗುಪ್ತಚರ ಪಡೆಗಳು ಇನ್ನೂ ಇಂತಹ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿರುವುದು ಈಗ ಭಾರತೀಯ ಸೇನೆಯ ನಿದ್ದೆಗೆಡಿಸಿದೆ.

ಐಇಡಿಗಳು ಅತ್ಯಂತ ವೆಚ್ಚದಾಯಕವಾಗಿದ್ದರಿಂದ ಹಾಗೂ ಇದನ್ನು ಕಾರಿಗೆ ಅಳವಡಿಸಲು ಪರಿಣಿತಿ ಅಗತ್ಯವಿರುವುದರಿಂದ ಒಂದೇ ಬಾರಿಗೆ ಉಗ್ರರು ಹಲವು ಕಾರುಗಳಿಗೆ ಐಇಡಿ ಅನ್ನು ಅಳವಡಿಸಿರುವ ಸಾಧ್ಯತೆಯಿದೆ. ಪಾಕಿಸ್ಥಾನದ ಗಡಿ ದಾಟಿ ಬಂದ ಪರಿಣಿತ ಉಗ್ರರು ಈ ಐಇಡಿಗಳನ್ನು ವಾಹನಗಳಿಗೆ ಅಳವಡಿಸಿ ಗಡಿಯಾಚೆ ತೆರಳಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದರಲ್ಲಿ ಪರಿಣಿತಿ ಹೊಂದಿದ್ದಾನೆ ಎನ್ನಲಾದ ಜೈಶ್‌ ಎ ಮೊಹಮ್ಮದ್‌ ಕಮಾಂಡರ್‌ ಅಬ್ದುಲ್‌ ರಶೀದ್‌ ಘಾಜಿಯನ್ನು ಹುಡುಕಲು ಸೇನೆ ನಿರ್ಧರಿಸಿದೆ. ಅಲ್ಲದೆ, ಈ ಐಇಡಿಗಳನ್ನು ಅಳವಡಿಸಿದ ಸ್ಥಳವನ್ನು ಪತ್ತೆ ಮಾಡಲೂ ನಿರ್ಧರಿಸಲಾಗಿದೆ. ಇನ್ನೊಂದೆಡೆ ಇಂತಹ ದಾಳಿಯನ್ನು ನಿರ್ವಹಿಸುವ ಬಗ್ಗೆಯೂ ಸೇನೆ ರೂಪುರೇಷೆ ರಚಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಜೀವಹಾನಿ ಹೆಚ್ಚು: ವಾಹನಗಳಲ್ಲಿ  ಐಇಡಿಗಳನ್ನು ಇಟ್ಟು ಸ್ಫೋಟಗೊಳಿಸುವುದರಿಂದ ಅತ್ಯಂತ ಹೆಚ್ಚಿನ ಹಾನಿಯಾಗುತ್ತದೆ ಎಂಬ ಕಾರಣಕ್ಕೆ ಯುದ್ಧದ ಪ್ರದೇಶಗಳಲ್ಲಿ ಇದನ್ನು ಉಗ್ರರು ಹೆಚ್ಚಾಗಿ ಬಳಸುತ್ತಾರೆ. ಇಂತಹ ದಾಳಿಗಳಲ್ಲಿ ವಾಹನದ ಭಾಗಗಳೇ ಆಯುಧಗಳಾಗಿ ಕೆಲಸ ಮಾಡುತ್ತವೆ. ಇಂಧನ ಟ್ಯಾಂಕ್‌ ಸಿಡಿಯುವುದರಿಂದ, ಸ್ಫೋಟದ ತೀವ್ರತೆಯೂ ಹೆಚ್ಚುತ್ತದೆ. ಸ್ಫೋಟಗೊಂಡ ಸ್ಥಳದಲ್ಲಿ ಬೇಗ ಬೆಂಕಿ ಹೊತ್ತಿಕೊಳ್ಳುವುದರಿಂದ ಜೀವಹಾನಿಯೂ ಹೆಚ್ಚುತ್ತದೆ.

ಸ್ಫೋಟಿಸುವುದು ಹೇಗೆ?: ಇರಾಕ್‌ ಮತ್ತು ಅಪಾ^ನಿಸ್ತಾನದಲ್ಲಿ ಕಾರ್‌ ಬಾಂಬ್‌ಗಳು ಸೇನೆಗೆ ಭಾರಿ ತಲೆನೋವಾಗಿತ್ತು. ಇವುಗಳನ್ನು ಒಮ್ಮೆ ಅಳವಡಿಸಿದರೆ ಯಾವುದೇ ಕ್ಷಣದಲ್ಲಾದರೂ ಸಿಡಿಸಬಹುದು. ಕಾರು ಚಲನೆಯಲ್ಲಿರುವಾಗ ಬಾಂಬ್‌ ಪತ್ತೆ ಸಾಧ್ಯವೂ ಇಲ್ಲ. ಕಾರ್‌ ಪರಿಶೀಲನೆ ಮಾಡುವಾಗಲೇ ಸಿಡಿಸುವ ಸಾಧ್ಯತೆಯೂ ಇರುತ್ತದೆ. ಹೀಗಾಗಿ ಇದನ್ನು ತಡೆಯುವುದು ಅತ್ಯಂತ ಕಷ್ಟಕರ ಎಂದು ಹೇಳಲಾಗುತ್ತದೆ. ಕಾರ್‌ನಲ್ಲಿನ ಹಿಂಬದಿ ಸೀಟ್‌ನಲ್ಲಿ ಅಥವಾ ಬೂಟ್‌ ಸ್ಪೇಸ್‌ನಲ್ಲಿ ಬಾಂಬ್‌ ಇಡಲಾಗುತ್ತದೆ. ಚಾಲಕರ ಬದಿ ಬಾಗಿಲು ತೆಗೆದಾಗ ಅಥವಾ ಇಂಜಿನ್‌ ಆಫ್ ಮಾಡಿದಾಗ ಅಥವಾ ಅಕ್ಸಲರೇಟರ್‌ ಸಂಪೂರ್ಣ ಒತ್ತಿದಾಗ ಸ್ಫೋಟಗೊಳ್ಳುವಂತೆ ಹೊಂದಿಸಬಹುದಾಗಿರುತ್ತದೆ.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.