ಕೆಂಪು ಬಣ್ಣದ ಇಕೋ ಕಾರು ಬಳಸಿ ‘ರಕ್ತದೋಕುಳಿ’ ಹರಿಸಿದನೇ ಸೈತಾನ?


Team Udayavani, Feb 17, 2019, 5:13 AM IST

pulwama-17-2.jpg

ಜೈಶ್ – ಎ- ಮಹಮ್ಮದ್ ಉಗ್ರ ಅದಿಲ್ ಅಹಮ್ಮದ್ ಪುಲ್ವಾಮಾ ಬಾಂಬ್ ಸ್ಪೋಟಕ್ಕೆ ಕೆಂಪು ಬಣ್ಣದ ಇಕೋ ಕಾರನ್ನು ಬಳಸಿರುವ ಕುರಿತಾಗಿ ಈಗ ಮಾಹಿತಿ ಲಭ್ಯವಾಗಿದೆ. ಮತ್ತು, ಪಾಕಿಸ್ಥಾನ ಮೂಲದ ರಶೀದ್ ಗಾಝಿ ಮತ್ತು ಕಮ್ರಾನ್ ಅವರನ್ನು ಪುಲ್ವಾಮ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಗಳೆಂದು ಶಂಕಿಸಲಾಗುತ್ತಿದೆ. ಸಿ.ಆರ್.ಪಿ.ಎಫ್. ಯೋಧರ ವಾಹನಗಳು ಸಾಗಿ ಬರುತ್ತಿದ್ದ ರಸ್ತೆಯಲ್ಲಿ ಓರ್ವ ವ್ಯಕ್ತಿ ಈ ಶಂಕಿತ ಕೆಂಪು ಬಣ್ಣದ ಇಕೋ ಕಾರನ್ನು ಚಲಾಯಿಸುತ್ತಿದ್ದ ಮತ್ತದು ಪದೇ ಪದೇ ಯೋಧರು ಸಾಗಿಬರುತ್ತಿದ್ದ ಹೆದ್ದಾರಿಯಲ್ಲಿ ಕಾಣಿಸುತ್ತಿತ್ತು ಎಂಬುದಾಗಿ ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ಉಲ್ಲೇಖಿಸಿ ಮಿಲಿಟರಿ ಮೂಲಗಳು ವರದಿ ಮಾಡಿವೆ.

ಯೋಧರು ಸಾಗುತ್ತಿದ್ದ ಮೂರನೇ ನಂಬರ್ ಬಸ್ಸಿನ ನಾಲ್ಕು ಗಸ್ತು ವಾಹನಗಳು ಈ ‘ಕೆಂಪು’ ಬಣ್ಣದ ಕಾರಿನಲ್ಲಿದ್ದ ವ್ಯಕ್ತಿಗೆ ಮೂರ್ನಾಲ್ಕು ಸಲ ಯೋಧರ ಬಸ್ಸುಗಳ ಸಾಲಿನಿಂದ ದೂರ ಸರಿಯುವಂತೆ ಸೂಚನೆಯನ್ನು ನೀಡಿದ್ದರೂ ಸಹ ಆ ‘ಶಂಕಿತ’ ವ್ಯಕ್ತಿ ಇವರ ಸೂಚನೆಯನ್ನು ಪಾಲಿಸಲಿಲ್ಲ ಎನ್ನಲಾಗಿದೆ. ಆ ಸಂದರ್ಭದಲ್ಲಿ ಗಸ್ತು ವಾಹನದಲ್ಲಿದ್ದವರು ಎಚ್ಚೆತ್ತುಕೊಂಡಿದ್ದಿದ್ದರೆ ಈ ಭಾರೀ ಅನಾಹುತವನ್ನು ತಪ್ಪಿಸಬಹುದಾಗಿರವ ಸಾಧ್ಯತೆಗಳಿದ್ದವು. ಆದರೆ ದುರದೃಷ್ಟವಶಾತ್ ಆ ಕೆಂಪು ಬಣ್ಣದ ವಾಹನದಲ್ಲಿ 40 ಯೋಧರ ಪ್ರಾಣ ಕಸಿಯುವ ‘ವಿಧಿ’ ಇತ್ತೆಂಬ ಕಲ್ಪನೆಯೂ ಆಗ ಯಾರಿಗೂ ಇರಲಿಲ್ಲ. ಗಸ್ತು ವಾಹನದ ಸೂಚನೆಯನ್ನು ಧಿಕ್ಕರಿಸಿದ ಆ ‘ಶಂಕಿತ’ ವ್ಯಕ್ತಿ 78 ಸಂಖ್ಯೆಯ ಸೇನಾ ವಾಹನಕ್ಕೆ ಢಿಕ್ಕಿ ಹೊಡೆಯುವ ಮುನ್ನ ಎಡ-ಬಲಕ್ಕೆ ತನ್ನ ಕಾರನ್ನು ತಿರುಗಿಸುತ್ತಾ ಅಂತಿಮವಾಗಿ ಬಸ್ಸಿಗೆ ತನ್ನ ಕಾರನ್ನು ಅಪ್ಪಳಿಸಿದ ಎಂಬ ಮಾಹಿತಿ ಇದೀಗ ತನಿಖಾ ಪಡೆಗಳಿಗೆ ಲಭ್ಯವಾಗಿದೆ. ಮಾತ್ರವಲ್ಲದೆ ಈ ವ್ಯಕ್ತಿಯು ಜಮ್ಮುವಿನಿಂದಲೇ ಸೇನಾ ಪಡೆಯ ಬಸ್ಸುಗಳನ್ನು ಫಾಲೋ ಮಾಡಿಕೊಂಡು ಬಂದಿದ್ದಾನೆ ಎಂಬ ಶಂಕೆಯೂ ಇದೀಗ ಬಲವಾಗಿ ವ್ಯಕ್ತವಾಗುತ್ತಿದೆ.

ಪಾಕಿಸ್ಥಾನ ಮೂಲದ ಉಗ್ರರಾಗಿರುವ ರಶೀದ್ ಗಾಝಿ ಮತ್ತು ಕಮ್ರಾನ್ ಅವರೇ ಈ ಭೀಕರ ದಾಳಿಯ ಮಾಸ್ಟರ್ ಮೈಂಡ್ ಗಳೆಂದು ನಂಬಲಾಗುತ್ತಿದೆ. ಇವರಿಬ್ಬರೂ ಪುಲ್ವಾಮದಲ್ಲಿರುವ ತ್ರಾಲ್ ನಗರದಲ್ಲಿದ್ದುಕೊಂಡೇ ಉಗ್ರ ಆದಿಲ್ ನನ್ನು ಈ ದಾಳಿಗೆ ಸಿದ್ಧಗೊಳಿಸಿರಬೇಕೆಂಬ ಶಂಕೆಯನ್ನು ಸೇನಾ ಮೂಲಗಳು ಬಲವಾಗಿ ವ್ಯಕ್ತಪಡಿಸುತ್ತಿವೆ. IED ಸ್ಪೋಟಕ ತಜ್ಞನಾಗಿರುವ ಗಾಝಿ ಅಫ್ಗಾನಿಸ್ಥಾನದಲ್ಲಿ ಉಗ್ರ ಹೋರಾಟದಲ್ಲಿ ಭಾಗಿಯಾಗಿದ್ದ ಮತ್ತು ಈ ಮೂಲಕ ಜೈಶ್ ಮುಖ್ಯಸ್ಥ ಮಸೂದ್ ಅಜ್ಹರ್ ಕಣ್ಣಿಗೆ ಬಿದ್ದು ಕಾಶ್ಮೀರಕ್ಕೆ ಕಳುಹಿಸಲ್ಪಟ್ಟ ಎಂಬ ಮಾಹಿತಿಯೂ ಇದೀಗ ಲಭ್ಯವಾಗಿದ್ದು ಇಲ್ಲಿ ಈತ ಸ್ಥಳೀಯರಿಗೆ ಸ್ಪೋಟ ತರಬೇತಿಯನ್ನು ನೀಡುತ್ತಿದ್ದ ಎನ್ನಲಾಗುತ್ತಿದೆ.​​​​​​​

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.