‘ತೊಡೆ ತಟ್ಟಿಯಾಗಿದೆ ; ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್


Team Udayavani, Feb 18, 2019, 4:22 AM IST

kamal-hassan-600.jpg

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಮತ್ತು ತನ್ನ ಪಕ್ಷ ಸ್ಪರ್ಧಿಸುವುದು ಶತಪ್ರತಿಶತ ಖಚಿತ ಎಂದು ನಟ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಸ್ಥಾಪಕ ಕಮಲ್ ಹಾಸನ್ ಅವರು ಹೇಳಿದ್ದಾರೆ. ಸೂಪರ್ ಸ್ಟಾರ್ ರಜನೀಕಾಂತ್ ಅವರು ತಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಹೇಳಿಕೆಯ ಬೆನ್ನಲ್ಲೇ ತಮಿಳುನಾಡಿನ ಮತ್ತೊಬ್ಬ ಮಹಾನ್ ನಟನಿಂದ ಈ ಹೆಳಿಕೆ ಬಂದಿರುವುದು ವಿಶೇಷವಾಗಿದೆ.

‘ರಾಜಕೀಯಕ್ಕೆ ಬರುವ ನಿರೀಕ್ಷೆ ಹುಟ್ಟುಹಾಕಿ, ಜನರೊಂದಿಗೆ ಸಕ್ರಿಯವಾಗಿ ಬೆರೆತು ಅವರಲ್ಲಿ ಭರವಸೆ – ನಿರೀಕ್ಷೆಗಳನ್ನು ಹುಟ್ಟುಹಾಕಿ ಕೊನೇ ಕ್ಷಣದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಯಾರಾದರೂ ಹೇಳಿದರೆ ಆಗ ನೀವು ನಗೆಪಾಟಲಿನ ವ್ಯಕ್ತಿಯಾಗುವುದು ಖಂಡಿತ..’ ಎಂದು ಕಮಲ್ ಹಾಸನ್ ಅವರು ಪರೋಕ್ಷವಾಗಿ ರಜನಿಕಾಂತ್ ಅವರಿಗೆ ಟಾಂಗ್ ನೀಡಿದರು.

ಇದೇ ಸಂದರ್ಭದಲ್ಲಿ ಡಿ.ಎಂ.ಕೆ. ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನೂ ಸಹ ಕಮಲ ಹಾಸನ್ ತರಾಟಗೆ ತೆಗೆದುಕೊಂಡರು. ‘ತಮಿಳುನಾಡಿನಲ್ಲಿ ನಾನು ಗ್ರಾಮಸಭಾ ಮೀಟಿಂಗ್ ಗಳನ್ನು ಮಾಡಲು ಪ್ರಾರಂಭಿಸಿದ ಮೇಲೆ ಉಳಿದವರೂ ಮಾಡುತ್ತಿದ್ದಾರೆ, ಗ್ರಾಮ ಸಭೆ ಎಂಬುದು ಇಂದು ನಿನ್ನೆಯ ವ್ಯವಸ್ಥೆಯಲ್ಲ ಅದು ಹಿಂದಿನಿಂದಲೂ ಇದೆ, ಆದರೆ ಇವರಿಗೆಲ್ಲಾ ಈಗಲಾದರೂ ಗ್ರಾಮಸಭೆಗೆ ಹೋಗಿ ಜನರ ಕಷ್ಟಗಳನ್ನು ಕೆಳಬೇಕು ಎಂದು ಅನ್ನಿಸಿರುವುದು ಸಂತೋಷವೇ ಆದರೆ ನಿಮಗೆ ನಾನು ಮಾಡಿದ ಕೆಲಸವನ್ನೇ ನಕಲು ಮಾಡಲು ನಾಚಿಕೆಯಾಗುವುದಿಲ್ಲವೇ’ ಎಂದು ಕಮಲ್ ಕಿಡಿಕಾರಿದರು.

ನಾನು ಹರಿದ ಅಂಗಿಯನ್ನು ಧರಿಸುವುದಿಲ್ಲ, ಒಂದುವೇಳೆ ವಿಧಾನಸಭೆಯಲ್ಲಿ ನನ್ನ ಅಂಗಿ ಹರಿದರೂ ತಾನು ಹೊಸ ಅಂಗಿಯನ್ನು ತೊಟ್ಟುಕೊಳ್ಳುವುದಾಗಿ ಹೇಳುವ ಮೂಲಕ ನೌಟಂಕಿ ರಾಜಕಾರಣ ಮಾಡುತ್ತಿರುವ ಸ್ಟಾಲಿನ್ ವಿರುದ್ಧ ಕಮಲ್ ವ್ಯಂಗ್ಯವಾಡಿದ್ದಾರೆ. ಕಳೆದ ವರ್ಷ ಫೆಬ್ರವರಿ 17ರಂದು ಕೆ. ಪಳನಿಸ್ವಾಮಿ ಅವರು ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ವಿರೋಧಪಕ್ಷದ ನಾಯಕ ಸ್ಟಾಲಿನ್ ಅವರು ವಿಧಾನಸಭೆಗೆ ಹರಿದ ಅಂಗಿಯನ್ನು ತೊಟ್ಟುಕೊಂಡು ಬಂದಿದ್ದರು. ಮುಂಬರುವ ದಿನಗಳಲ್ಲಿ ತಮೀಳುನಾಡಿನಲ್ಲಿ ಈ ರೀತಿಯ ನೌಟಂಕಿ ರಾಜಕಾರಣ ನಡೆಯುವುದಿಲ್ಲ ಎಂಬ ಖಡಕ್ ಸಂದೇಶವನ್ನು ಕಮಲ್ ಅವರು ಈ ಮೂಲಕ ತಮಿಳುನಾಡಿನ ಎಲ್ಲಾ ಪಕ್ಷಗಳಿಗೆ ನೀಡಿದಂತಾಗಿ.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.