ಪಾಕ್‌ಗೆ ಪುರಾವೆಗಳು ಸಾಲುತ್ತಿಲ್ಲವೆ?ನಿರ್ಮಲಾ ಸೀತಾರಾಮನ್‌ ಕಿಡಿ 


Team Udayavani, Feb 19, 2019, 3:15 PM IST

1002.jpg

ಬೆಂಗಳೂರು: ದೇಶದ ಪ್ರತೀ ವ್ಯಕ್ತಿಯ ಕೋಪ ಮತ್ತು ನಿರಾಶೆಯನ್ನು ನಿವಾರಿಸುವಲ್ಲಿ  ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ಗೆ ನಮ್ಮ ಸರ್ಕಾರ ಹೇಗೆ ಪ್ರತಿಕ್ರಿಯೆ ನೀಡುತ್ತದೆ ಎಂದು ಹೇಳುವುದಕ್ಕೆ ನನಗೆ ಪದಗಳು ಸಿಗುತ್ತಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. 

ಬೆಂಗಳೂರಿನಲ್ಲಿ  ಏರ್‌ ಶೋಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪುಲ್ವಾಮಾ ದಾಳಿಯಲ್ಲಿ  ನಮ್ಮ ದೇಶದ ಕೈವಾಡ ಇಲ್ಲ ಎಂದಿರುವ ಇಮ್ರಾನ್‌ ಖಾನ್‌ ವಿರುದ್ಧ ಕಿಡಿ ಕಾರಿದರು. 

ಮುಂಬಯಿ ದಾಳಿಯ ನಂತರ ಪಾಕ್‌ಗೆ ಈ ಸರ್ಕಾರ ಮಾತ್ರವಲ್ಲ, ಹಿಂದಿನ ಸರ್ಕಾರವೂ ಕಡತಗಳ ಮೇಲೆ ಕಡತ ಮತ್ತು ಸಾಕ್ಷ್ಯಗಳನ್ನು ಕಳುಹಿಸಿದೆ. ಪಾಕ್‌ ಉಗ್ರರ ವಿರುದ್ಧ  ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು. 

ನಮ್ಮ ಸೇನೆಯ ನೈತಿಕ ಸ್ಥೈರ್ಯ ಕುಸಿದಿಲ್ಲ. ಅವರೆಲ್ಲ ತಮ್ಮ ಕರ್ತವ್ಯ ಮಾಡಲು ಸರ್ವ ಸನ್ನದ್ಧವಾಗಿದ್ದಾರೆ. ದೇಶದ ಜನರ ಪ್ರತಿಕ್ರಿಯೆ , ಅವರಿಗೆಲ್ಲಾ ಇನ್ನಷ್ಟು ಉತ್ತೇಜನ ನೀಡಿದೆ ಎಂದರು. 

ಯಾವುದು ಸರಿ ಎನಿಸುತ್ತದೆ ಆ ರೀತಿಯಲ್ಲಿ ಕಾರ್ಯಾಚರಣೆ ನಡೆಸಲು ಸೇನೆಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ತಿಳಿಸಿದರು. 

ಮುಂದಿನ ದಿನಗಳಲ್ಲಿ ಪುಲ್ವಾಮಾ ದಂತಹ ದಾಳಿಗಳು ನಡೆಯದಂತೆ ನಾವು ಸರ್ವ ರೀತಿಯಲ್ಲಿ ಕ್ರಮಗಳನ್ನು  ತೆಗೆದುಕೊಳ್ಳುತ್ತಿದ್ದೇವೆ ಎಂದರು. 

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.