ಅಯೋಧ್ಯೆ ಭೂ ವಿವಾದ ಕೇಸು: ಸುಪ್ರೀಂನಿಂದ ಫೆ.26ರಂದು ವಿಚಾರಣೆ
Team Udayavani, Feb 20, 2019, 12:00 PM IST
ಹೊಸದಿಲ್ಲಿ : ರಾಜಕೀಯ ಸೂಕ್ಷ್ಮತೆ ಹೊಂದಿರುವ ಅಯೋಧ್ಯೆ ಭೂ ವಿವಾದದ ಕೇಸನ್ನು ಸುಪ್ರೀಂ ಕೋರ್ಟ್ ಫೆ.26ರಂದು ವಿಚಾರಣೆಗೆ ಎತ್ತಿಕೊಳ್ಳಲಿದೆ.
ಕಳೆದ ಜನವರಿ 27ರಂದು ಸುಪ್ರೀಂ ಕೋರ್ಟ್, ಜನವರಿ 29ಕ್ಕೆ ನಿಗದಿಯಾಗಿದ್ದ ವಿಚಾರಣೆಯನ್ನು ರದ್ದು ಪಡಿಸಿತ್ತು. ಆ ದಿನ ಜಸ್ಟಿಸ್ ಎಸ್ ಎ ಬೋಬಡೆ ಅಲಭ್ಯರಿದ್ದುದೇ ಅದಕ್ಕೆ ಕಾರಣವಾಗಿತ್ತು.
ಸಿಜೆಐ ಜಸ್ಟಿಸ್ ರಂಜನ್ ಗೊಗೋಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಅಯೋಧ್ಯೆ ಭೂವಿವಾದ ಕೇಸಿನ ವಿಚಾರಣೆ ನಡೆಸಲಿದೆ. ಪೀಠದಲ್ಲಿರುವ ಇತರ ನಾಲ್ವರು ನ್ಯಾಯಮೂರ್ತಿಗಳೆಂದರೆ ಡಿ ವೈ ಚಂದ್ರಚೂಡ್, ಅಶೋಕ್ ಭೂಷಣ್, ಎಸ್ ಎ ನಜೀರ್ ಮತ್ತು ಎಸ್ ಎ ಬೋಬಡೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್