ಶೇ.20 ಮೀಸಲು ಬೇಕು
Team Udayavani, Feb 22, 2019, 12:30 AM IST
ಡೆಹ್ರಾಡೂನ್/ಗಾಂಧಿನಗರ: ಮೀಸಲಾತಿ ರಹಿತ ಜಾತಿಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (ಇಬಿಸಿ) ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ. 20ರಷ್ಟು ಮೀಸಲಾತಿ ಕಲ್ಪಿಸಬೇಕೆಂಬ ಖಾಸಗಿ ಮಸೂದೆಯನ್ನು ಗುಜರಾತ್ನ ಕಾಂಗ್ರೆಸ್ ಶಾಸಕ ಅಮಿತ್ ಚಾವ್ದಾ, ಅಲ್ಲಿನ ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದ್ದಾರೆ. ಆದರೆ, ಆ ಮಸೂದೆ ತಿರಸ್ಕೃತಗೊಂಡಿದೆ. ಚರ್ಚೆಯ ವೇಳೆ, ಮೀಸಲು ಸೌಲಭ್ಯವಿಲ್ಲದ ಜಾತಿಗಳ ಯುವಕರಿಗೆ ಶಿಕ್ಷಣದಲ್ಲಿ, ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿಯನ್ನು ಪ್ರಧಾನಿ ಮೋದಿ ಜಾರಿಗೆ ತಂದಿದ್ದಾರೆ. ಅದು ಏನೇನೂ ಸಾಲದು. ಹೀಗಾಗಾಗಿ, ಶೇ. 20ರಷ್ಟು ಮೀಸಲಾತಿ ಬೇಕು ಎಂದು ಅಮಿತ್ ವಾದಿಸಿದ್ದರು. ಆರ್ಥಿಕವಾಗಿ ಮೇಲ್ವರ್ಗದವರಿಗೆ ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಶೇ.10 ಮೀಸಲು ನೀಡುವ ವಿಧೇಯಕವನ್ನು ಉತ್ತರಾಖಂಡ ವಿಧಾನಸಭೆಯಲ್ಲಿ ಗುರುವಾರ ಮಂಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ