ರಾಹುಲ್ಗೆ ಶಾ ಟಾಂಗ್
Team Udayavani, Feb 24, 2019, 1:20 AM IST
ಗೋರಖ್ಪುರ: “”ಕೃಷಿಯ ಬಗ್ಗೆ ಸೀಮಿತ ಜ್ಞಾನ ಹೊಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ರೈತರ ಬಗ್ಗೆ ಉತ್ತಮ ಸಲಹೆಗಳನ್ನು ನೀಡಲು ಹೇಗೆ ಸಾಧ್ಯ” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದ್ದಾರೆ.
ಲಕ್ನೋದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, “”ರೈತರ ಆದಾಯವನ್ನು ದುಪ್ಪಟ್ಟು ಮಾಡುವ ಮೋದಿ ಆಶ್ವಾಸನೆ ಸುಳ್ಳು ಎಂದು ರಾಹುಲ್ ಹೇಳಿದ್ದಾರೆ. ಆದರೆ, ರಾಹುಲ್ ಅವರಿಗೆ ಆಲೂಗಡ್ಡೆ ಹೊಲದಲ್ಲಿ ಬೆಳೆಯುತ್ತೋ, ಕಾರ್ಖಾನೆಯಲ್ಲಿ ಉತ್ಪತ್ತಿ ಯಾಗುತ್ತೋ ಎಂಬುದೇ ಗೊತ್ತಿಲ್ಲ. ಇಂಥವರು ರೈತರಿಗೆ ಹೇಗೆ ಸಲಹೆ ನೀಡಲು ಸಾಧ್ಯ?” ಎಂದ ಅವರು, “”ರೈತರ ಆದಾಯದ ವಿಚಾರದಲ್ಲಿ ಜೆಪಿ ತಮಾಷೆ ಮಾಡುವುದಿಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ