ಸಿಧು ಪಾಕಿಸ್ಥಾನದ ಎಜೆಂಟ್; ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಕಿಡಿ
Team Udayavani, Mar 13, 2019, 1:22 PM IST
ಹೊಸದಿಲ್ಲಿ : ಪಂಜಾಬ್ ಕಾಂಗ್ರೆಸ್ ನಾಯಕ, ಸಚಿವ ನವಜೋತ್ ಸಿಂಗ್ ಸಿಧು ಅವರನ್ನು ಪಾಕಿಸ್ಥಾನದ ಎಜೆಂಟ್ ಎಂದು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಅವರು ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹರ್ಸಿಮ್ರತ್ ಕೌರ್,ಸಿಧು ಹೇಳುವಂತೆ ಅವರ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಾಂಧವ್ಯದಿಂದಾಗಿ ಕರ್ತಾರ್ಪುರ್ ಕಾರಿಡಾರ್ ನಿರ್ಮಾಣವಾಗಿದ್ದಲ್ಲ. ಆ ಕಾಮಗಾರಿಗೆ ಮತ್ತು ಅಭಿವೃದ್ಧಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು ಎಂದರು.
ಗುರುದಾಸ್ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ನಿಂದ ಅಂತರಾಷ್ಟ್ರೀಯ ಗಡಿ ಮೂಲಕ ಯಾತ್ರಿಕರು ಪಾಕ್ನ ಪಂಜಾಬ್ ಪ್ರಾಂತ್ಯದಲ್ಲಿರುವ ಗುರುದ್ವಾರ ದಾರ್ಬಾರ್ ಸಾಹೀಬ್ ಕರ್ತಾಪುರ್ಗೆ ತೆರಳುವ ಸಲುವಾಗಿ ಕಾಮಗಾರಿಗೆ ನವೆಂಬರ್ 22 ರಂದು ಕ್ಯಾಬಿನೆಟ್ ಅನುಮೋದನೆ ನೀಡಿತ್ತು. ಸಿಧು ಅವರು ಅಲ್ಲಿಂದ ಕೆಲಸ ಮಾಡಿಸಿರಬಹುದು, ಆದರೆ ನಮ್ಮ ಕ್ಯಾಬಿನೆಟ್ನಿಂದ ಯಾರು ಮಾಡಿದ್ದು ? ಅವರಿಗೆ ಬೇಕಾದುದನ್ನು ಹೇಳಿಕೊಳ್ಳಬಹುದು. ಅವರೊಬ್ಬ ಪಾಕ್ ಎಜೆಂಟ್. ನಿಸ್ಸಂಶಯವಾಗಿ ಪಾಕಿಸ್ಥಾನ ಪರವಾಗಿ ಮಾತನಾಡುತ್ತಾರೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ