ಖಲಿಸ್ಥಾನಿಗಳನ್ನು ಕಳಿಸಬೇಡಿ
Team Udayavani, Mar 14, 2019, 1:15 AM IST
ಹೊಸದಿಲ್ಲಿ: ಖಲಿಸ್ಥಾನ್ ಪ್ರತ್ಯೇಕತಾವಾದಿಗಳನ್ನು ಕರ್ತಾರ್ಪುರದ ಗುರುದ್ವಾರಕ್ಕೆ ಕಳುಹಿಸದಂತೆ ಪಾಕಿಸ್ಥಾನಕ್ಕೆ ಭಾರತ ಸೂಚಿಸಲಿದೆ.
ಗುರುವಾರ ನಡೆಯಲಿರುವ ಉಭಯ ದೇಶಗಳ ಅಧಿಕಾರಿಗಳ ಸಭೆಯಲ್ಲಿ ಈ ವಿಚಾರವನ್ನು ಭಾರತ ಪ್ರಸ್ತಾವಿಸಲಿದೆ. ಅಟ್ಟಾರಿ ವಾಘಾ ಗಡಿಯಲ್ಲಿ ಭಾರತದ ಕಡೆ ಈ ಸಭೆ ನಡೆಯಲಿದೆ. ಈ ಹಿಂದೆ ಕರ್ತಾರ್ಪುರಕ್ಕೆ ಭಾರತದ ಹೈಕಮಿಷನರ್ಗೆ ತೆರಳಲು ಅವಕಾಶ ಮಾಡಿಕೊಟ್ಟಿರಲಿಲ್ಲ. ಅಷ್ಟೇ ಅಲ್ಲ, ಭಾರತದ ಸಿಕ್ಖರಿಗೂ ಅಲ್ಲಿಗೆ ತೆರಳಲು ಅನುವು ಮಾಡಿರಲಿಲ್ಲ. ಈ ಹಿಂದೆ ಖಲಿಸ್ಥಾನ ಪ್ರತ್ಯೇಕತೆಯ ಪರ ಹೋರಾಟ ನಡೆಸುತ್ತಿರುವವರನ್ನು ಅಲ್ಲಿಗೆ ಆಹ್ವಾನಿಸಿದ್ದು ಭಾರತದ ಆಕ್ಷೇಪಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು