ಮಸೂದ್‌ ಪ್ರಕರಣಕ್ಕೆ ಶೀಘ್ರ ತೆರೆ : ಚೀನಾ ಭರವಸೆ


Team Udayavani, Mar 17, 2019, 9:44 AM IST

china-flag-600.jpg

ನವದೆಹಲಿ: ಉಗ್ರ ಅಜ್ಹರ್‌ ಮಸೂದ್‌ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ಭಾರತದ ಪ್ರಯತ್ನಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಡ್ಡಗಾಲು ಹಾಕಿದ ಚೀನಾ ಇದೀಗ ತನ್ನ ರಾಗ ಬದಲಿಸಿದ್ದು ಈ ವಿಚಾರ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂಬ ವಿಶ್ವಾಸವನ್ನು ಭಾರತದಲ್ಲಿ ಚೀನಾ ರಾಯಭಾರಿಯಾಗಿರುವ ಲೂ ಝಹೋಯ್‌ ಅವರು ವ್ಯಕ್ತಪಡಿಸಿದ್ದಾರೆ.

‘ಜೈಶ್‌ ಮುಖ್ಯಸ್ಥ ಮಸೂದ್‌ ವಿಚಾರವಾಗಿ ಭಾರತ ಹೊಂದಿರುವ ಅಭಿಪ್ರಾಯವನ್ನು ಚೀನಾವು ಅರ್ಥಮಾಡಿಕೊಳ್ಳುತ್ತದೆ ಮತ್ತು ಈ ವಿಚಾರ ಶೀಘ್ರದಲ್ಲಿಯೇ ಬಗೆಹರಿಯುತ್ತೆ ಎಂಬ ವಿಶ್ವಾಸವೂ ನಮಗಿದೆ ಮಾತ್ರವಲ್ಲದೆ ಈ ವಿಚಾರವಾಗಿ ಭಾರತ ಪ್ರತಿಪಾದಿಸುವ ಅಂಶವನ್ನು ಚೀನಾ ಸಂಪೂರ್ಣವಾಗಿ ನಂಬುತ್ತದೆ’ ಎಂದವರು ಹೇಳಿದ್ದಾರೆ. ವಿಶ್ವಸಂಸ್ಥೆಯಲ್ಲಿ ಇದೀಗ ಆಗಿರುವುದು ಕೇವಲ ಒಂದು ತಾಂತ್ರಿಕ ಅಡ್ಡಿಯಷ್ಟೇ, ಈ ವಿಚಾರದಲ್ಲಿ ಇನ್ನಷ್ಟು ಮಾತುಕತೆಗಳು ನಡೆಯಲಿದೆ ಮತ್ತು ನನ್ನನ್ನು ನಂಬಿ ಈ ವಿಚಾರ ಖಂಡಿತವಾಗಿಯೂ ಬಗೆಹರಿಯುತ್ತದೆ ಎಂದು ಝೂಹೋಯ್‌ ಅವರು ತಿಳಿಸಿದ್ದಾರೆ. ಚೀನಾ ರಾಯಭಾರಿಯ ಈ ಹೇಳಿಕೆ ರಾಜಕೀಯ ವಲಯದಲ್ಲಿ ಇದೀಗ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಮಸೂದ್‌ ನನ್ನು ಜಾಗತಿಕ ಉಗ್ರನೆಂದು ಘೋಷಿಸುವ ಭಾರತದ ನಿರ್ಧಾರಕ್ಕೆ ಅಮೆರಿಕಾ, ಫ್ರಾನ್ಸ್‌, ಇಂಗ್ಲಂಡ್‌ ಬೆಂಬಲ ಸೂಚಿಸಿದರೂ ಪಾಕಿಸ್ಥಾನದ ಮಿತ್ರರಾಷ್ಟ್ರ ಚೀನಾ ಮಾತ್ರ ಇದನ್ನು ವಿರೋಧಿಸುವ ಮೂಲಕ ತನ್ನ ಹಳೆಯ ಚಾಳಿಯನ್ನು ಮುಂದುವರೆಸಿತ್ತು. ಇದು ಚೀನಾ ವಿರುದ್ಧ ಭಾರತದಾದ್ಯಂತ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿತ್ತು. ಮಾತ್ರವಲ್ಲದೇ ಚೀನಾ ವಸ್ತುಗಳನ್ನು ಭಾರತದ ಮಾರುಕಟ್ಟೆಯಲ್ಲಿ ಬಹಿಷ್ಕರಿಸಬೇಕೆಂಬ ಕೂಗೂ ಸಹ ಸಾಮಾಜಿಕ ವಲಯದಲ್ಲಿ ಬಲವಾಗಿ ಎದ್ದಿತ್ತು. ಈ ಎಲ್ಲಾ ವಿಚಾರಗಳಿಂದ ಜಾಗೃತಗೊಂಡಿರುವ ಚತುರ ಚೀನಾ ಇದೀಗ ಭಾರತದ ಪರ ಬ್ಯಾಟಿಂಗ್‌ ಮಾಡುವ ಮೂಲಕ ತನ್ನ ವ್ಯಾಪಾರ ಬುದ್ಧಿಯನ್ನು ಪ್ರದರ್ಶಿಸುತ್ತಿದೆಯೇ ಎಂಬ ಅನುಮಾನವೂ ಕೂಡ ಕಾಡಲಾರಂಭಿಸಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.