ಜನರು ಮೂರ್ಖರೆಂದು ತಿಳಿಯಬೇಡಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ
Team Udayavani, Mar 20, 2019, 6:51 AM IST
ಮಿರ್ಜಾಪುರ : ”ಜನರು ಮೂರ್ಖರು ಎಂದು ಭಾವಿಸುವುದನ್ನು ಪ್ರಧಾನಿ ನರೇಂದ್ರ ಮೋದಿ ಇನ್ನಾದರೂ ನಿಲ್ಲಿಸಬೇಕು; ಏಕೆಂದರೆ ಜನರು ಮೂರ್ಖರಲ್ಲ, ಅವರು ಎಲ್ಲವನ್ನೂ ನೋಡುವ ಸಾಮರ್ಥ್ಯ ಉಳ್ಳವರಾಗಿದ್ದಾರೆ” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಪ್ರಚಾರಾರ್ಥವಾಗಿ 3 ದಿನಗಳ ಬೋರ್ಟ್ ಜರ್ನಿ ಯಲ್ಲಿ ತೊಡಗಿಕೊಂಡು ತನ್ನ ಪ್ರಯಾಣದ ಉದ್ದಕ್ಕೂ ನದೀ ದಡದ ಜನರನ್ನು ತಲುಪುತ್ತಾ ಅವರ ಸುಖ ದುಃಖಗಳನ್ನು ಆಲಿಸುತ್ತಿರುವ ಪ್ರಿಯಾಂಕಾ ಗಾಂಧಿ ಅವರು “ಪ್ರಧಾನಿ ಮೋದಿ ಜನರನ್ನು ಮೂರ್ಖರೆಂದು ತಿಳಿಯಬಾರದು’ ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಕಳೆದ ಐದು ವರ್ಷಗಳ ತಮ್ಮ ಆಡಳಿತೆಯಲ್ಲಿ ಪ್ರಜಾಸತ್ತೆಯ ಪ್ರತಿಯೊಂದು ಅಂಗದ ಮೇಲೆ ದಾಳಿ ನಡೆಸುತ್ತಾ ಬಂದಿದ್ದಾರೆ ಎಂದು ಪ್ರಿಯಾಂಕಾ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!