ಮಾಲೇಗಾಂವ್ ದಾಳಿ: 16 ತಲವಾರು, ಪಿಸ್ತೂಲು ವಶ, ನಾಲ್ವರ ಸೆರೆ
Team Udayavani, Mar 20, 2019, 1:04 PM IST
ನಾಶಿಕ್ : ಜಿಲ್ಲೆಯ ಮಾಲೇಗಾಂವ್ ಪಟ್ಟಣದಲ್ಲಿ ಇಂದು ಬುಧವಾರ ಪೊಲೀಸರು ಎರಡು ಪ್ರದೇಶಗಳಲ್ಲಿ ದಾಳಿ ನಡೆಸಿ 16 ತಲವಾರುಗಳು, ಒಂದು ನಾಡ ಪಿಸ್ತೂಲು ಮತ್ತು ಒಂದು ಸಜೀವ ಬುಲೆಟ್ ವಶಪಡಿಸಿಕೊಂಡರು.
ಇದನ್ನು ಅನುಸರಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದರು.
ಮಾಲೇಗಾಂವ್ ಕ್ರೈಮ್ ಬ್ರಾಂಚ್ ಪೊಲೀಸರು ಹಕೀಂ ನಗರ ಮತ್ತು ಮೊಮಿನ್ಪುರ ಪ್ರದೇಶದಲ್ಲಿ ಇಂದು ಬೆಳಗ್ಗೆ ದಾಳಿ ನಡೆಸಿದ್ದರು. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಯಾಸಿನ್ ಮೊಹಮ್ಮದ್ ಶಕೀಲ್ (19) ಕಾಸಿ, ಅನ್ಸಾರಿ (20), ಬಶೀರ್ ಅಹ್ಮದ್ (22) ಮತ್ತು ಇಮ್ರಾನ್ ಖಾನ್ ಅಲಿಯಾಸ್ ಶೆಟ್ಟಿ (26) ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು