ಹರಿಯಾಣ: ಸ್ಪರ್ಧೆಗೆ ಕೈ ನಾಯಕರ ಹಿಂದೇಟು
Team Udayavani, Mar 22, 2019, 1:05 AM IST
ಹರಿಯಾಣದಲ್ಲಿ ಕಾಂಗ್ರೆಸ್ಗೆ ಈಗ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿರಿಯ ಕಾಂಗ್ರೆಸ್ ನಾಯಕರು ಹಿಂದೇಟು ಹಾಕುತ್ತಿದ್ದಾರೆ. ಇತ್ತೀಚೆಗೆ ಜಿಂದ್ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಾಗ ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿದ್ದರಿಂದ, ಪಕ್ಷದಲ್ಲಿ ಚುನಾವಣೆ ಎದುರಿಸುವ ಬಗ್ಗೆಯೇ ವಿಶ್ವಾಸ ಹೊರಟು ಹೋಗಿದೆ. ಅಷ್ಟೇ ಅಲ್ಲ, ರಾಜ್ಯ ಘಟಕ ದಲ್ಲಿ ಒಳಜಗಳ ತಾರಕಕ್ಕೇರಿದ್ದು, ಇದನ್ನು ಸರಿಪಡಿ ಸುವ ಕೇಂದ್ರ ನಾಯಕತ್ವದ ಎಲ್ಲ ಪ್ರಯತ್ನ ಗಳೂ ವಿಫಲವಾಗಿವೆ. ಕೆಲವೇ ದಿನಗಳ ಹಿಂದೆ ದಿಲ್ಲಿ ಯಲ್ಲಿ ನಡೆದ ಸಭೆ ಈ ಸಮಸ್ಯೆಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಚುನಾವಣಾ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯಲ್ಲಿ ಸ್ಥಾನ ನೀಡದ್ದರ ಬಗ್ಗೆಯೂ ಆಕ್ಷೇಪ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಮಾಸಾಂತ್ಯದಲ್ಲಿ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳು ವಂತೆ ರಾಜ್ಯ ನಾಯಕರಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ