ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ನಿಕಟವರ್ತಿ ಸಜ್ಜದ್ ಖಾನ್ ಸೆರೆ
Team Udayavani, Mar 22, 2019, 7:19 AM IST
ಹೊಸದಿಲ್ಲಿ : 40 ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದ ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಮುದಸ್ಸಿರ್ ನ ನಿಕಟವರ್ತಿ, ಜೈಶ್ ಎ ಮೊಹಮ್ಮದ್ ಉಗ್ರ, ಸಜ್ಜದ್ ಖಾನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ಶುಕ್ರವಾರ ತಿಳಿಸಿದ್ದಾರೆ.
ಪುಲ್ವಾಮಾ ನಿವಾಸಿಯಾಗಿರುವ 27ರ ಹರೆಯದ ಸಜ್ಜದ್ ಖಾನ್ ನನ್ನು ಇಲ್ಲಿನ ಲಾಜಪತ್ ರಾಯ್ ಮಾರ್ಕೆಟ್ ಸಮೀಪ ನಿನ್ನೆ ಗುರುವಾರ ತಡ ರಾತ್ರಿ ಬಂಧಿಸಲಾಯಿತೆಂದು ಪೊಲೀಸ್ ಡೆಪ್ಯುಟಿ ಕಮಿಷನರ್ ಪ್ರಮೋದ್ ಸಿಂಗ್ ಕುಶವಾಹ್ ತಿಳಿಸಿದ್ದಾರೆ.
ದಿಲ್ಲಿಯಲ್ಲಿ ಜೈಶ್ ಸ್ಲಿಪರ್ ಸೆಲ್ ಸ್ಥಾಪಿಸುವ ಕೆಲಸವನ್ನು ಸಜ್ಜದ್ ಗೆ ಮುದಸ್ಸಿರ್ ಒಪ್ಪಿಸಿದ್ದ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್