ನೀರವ್ ತ್ವರಿತ ಗಡಿಪಾರಿಗೆ ಯತ್ನ
Team Udayavani, Mar 23, 2019, 12:30 AM IST
ಹೊಸದಿಲ್ಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿ ನೀರವ್ ಮೋದಿಯನ್ನು ಲಂಡನ್ನಿಂದ ಗಡಿ ಪಾರು ಮಾಡುವ ಪ್ರಕ್ರಿಯೆ ತ್ವರಿತಗೊಳಿಸಲು ಯತ್ನಿಸುತ್ತಿದ್ದೇವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. ಮಂಗಳವಾರ ನೀರವ್ನನ್ನು ಲಂಡನ್ನಲ್ಲಿ ಬಂಧಿಸಲಾಗಿದೆ. ಬಂಧನ ಪ್ರಕ್ರಿಯೆಯಲ್ಲಿ ಭಾರತದ ಕಡೆಯಿಂದ ವಿಳಂಬವಾಗಿಲ್ಲ. ಪ್ರಕ್ರಿಯೆಗಳನ್ನು ಅನುಸರಿಸಬೇಕಾಗಿತ್ತು. ಅದು ನಿರೀಕ್ಷಿತ ಸಮಯದಲ್ಲಿ ಮುಗಿದಿದೆ ಎಂದು ಹೇಳಿದೆ. ಇದೇ ವೇಳೆ, ಮತ್ತೂಬ್ಬ ಆರೋಪಿ ಮೆಹುಲ್ ಚೋಕ್ಸಿ ಗಡಿಪಾರು ತಪ್ಪಿಸಲು, ಆತ ಹಲವು ಕಾಯಿಲೆ ಇರುವು ದನ್ನು ದೃಢೀಕರಿಸುವ 38 ವೈದ್ಯಕೀಯ ದಾಖಲೆಗಳನ್ನು ವಕೀಲರ ಮೂಲಕ ಮುಂಬೈನ ಕೋರ್ಟ್ಗೆ ಸಲ್ಲಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ