ದಿಲ್ಲಿ, ಹರಿಯಾಣದಲ್ಲಿ ಉಗ್ರ sleeper cell, ಹಾಫೀಜ್‌ ಪಿತೂರಿ: NIA


Team Udayavani, Mar 23, 2019, 6:54 AM IST

hafiz-sayeed-700.jpg

ಹೊಸದಿಲ್ಲಿ : ಭಾರತದಲ್ಲಿ  ಧಾರ್ಮಿಕ ಸೇವಾ ಕಾರ್ಯಗಳ ನೆಪದಲ್ಲಿ ಭೂಗತ ಉಗ್ರ ಚಟುವಟಿಕೆಗಳಲ್ಲಿ ತೊಡಗಿರುವ, ಮುಂಬಯಿ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌ ಹಾಫೀಜ್‌ ಸಯೀದ ನ ಫ‌ಲಾಹ್‌ ಇ ಇನ್‌ಸಾನಿಯತ್‌ ಫೌಂಡೇಶನ್‌ (ಎಫ್ಐಎಫ್) ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚಾರ್ಜ್‌ ಶೀಟ್‌ ದಾಖಲಿಸಿದೆ.

ಎಫ್ಐಎಫ್ ಭಾರತದಲ್ಲಿ ಧಾರ್ಮಿಕ ಸೇವಾ ಕಾರ್ಯಗಳ ನೆಪದಲ್ಲಿ ಉಗ್ರರ ಸ್ಲಿಪರ್‌ ಸೆಲ್‌ಗ‌ಳನ್ನು ಸ್ಥಾಪಿಸುವ ಮತ್ತು ಉಗ್ರರಿಗೆ ಸಾರಿಗೆ ಸೌಕರ್ಯವನ್ನು ಕಲ್ಪಿಸುವಲ್ಲಿ ಪಿತೂರಿ ನಡೆಸಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಎನ್‌ಐಎ ಆರೋಪಿಸಿದೆ.

ಎಫ್ಐಎಫ್ ನ ಈ ಉಗ್ರ-ಪಿತೂರಿಯಲ್ಲಿ ಮೊಹಮ್ಮದ್‌ ಸಲ್ಮಾನ್‌, ಮೊಹಮ್ಮದ್‌ ಸಲೀಮ್‌ ಅಲಿಯಾಸ್‌ ಮಾಮಾ ಮತ್ತು ಮೊಹಮ್ಮದ್‌ ಕಮ್ರಾನ್‌ ಶಾಮೀಲಾಗಿದ್ದಾರೆ ಎಂದು ಎನ್‌ಐಎ ತನ್ನ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಿದೆ.

ಎಫ್ಐಎಫ್ ನ ಮುಖ್ಯಸ್ಥನಾಗಿರುವ ಹಾಫೀಜ್‌ ಸಯೀದ್‌ ತನ್ನ ಸಹಾಯಕ ಶಾಹಿದ್‌ ಮಹಮೂದ್‌ ಜತೆಗೂಡಿ 2012ರಿಂದಲೇ ಭಾರತದಲ್ಲಿ  ಉಗ್ರ sleeper cell ಗ‌ಳನ್ನು ಸ್ಥಾಪಿಸುವ ಮತ್ತು ಉಗ್ರ ಸಾರಿಗೆ ಸೌಕರ್ಯಗಳನ್ನು ಕಲ್ಪಿಸುವ ಕೆಲಸವನ್ನು ಧಾರ್ಮಿಕ ಸೇವಾ ಕಾರ್ಯಗಳ ನೆಪದಲ್ಲಿ ನಡೆಸುತ್ತಿರುವುದಾಗಿ ಎನ್‌ಐಎ ಚಾರ್ಜ್‌ಶೀಟ್‌ ನಲ್ಲಿ ಹೇಳಿದೆ. 

ಎಫ್ಐಎಫ್ ಧಾರ್ಮಿಕ ಸೇವಾ ಕಾರ್ಯಗಳ ನೆಪದಲ್ಲಿ ದಿಲ್ಲಿ ಮತ್ತು ಹರಿಯಾಣದಲ್ಲಿ ಸ್ಲಿಪರ್‌ ಸೆಲ್‌ಗ‌ಳನ್ನು ಸ್ಥಾಪಿಸಿದ್ದು ಈ ನಿಟ್ಟಿನಲ್ಲಿ ಅದು ಮಸೀದಿ ನಿರ್ಮಾಣ, ಮದ್ರಸ ನಿರ್ಮಾಣ, ಬಡ ಮುಸ್ಲಿಮ್‌ ಹುಡುಗಿಯರ ಮದುವೆಗೆ ಆರ್ಥಿಕ ನೆರವು ಇತ್ಯಾದಿ ಬಗೆಯ ಕೆಲಸಗಳನ್ನು ನಡೆಸುತ್ತಿದೆ ಎಂದು ಎನ್‌ಐಎ ಹೇಳಿದೆ. 

ಈ ಪಿತೂರಿಯ ಭಾಗವಾಗಿ ಶಾಹಿದ್‌ ಮಹಮೂದ್‌ ತನ್ನ ಸಹವರ್ತಿಯಾಗಿರುವ ಮೊಹಮ್ಮದ್‌ ಕಮ್ರಾನ್‌ಗೆ (ಈತನು ದುಬೈಯಲ್ಲಿ ನೆಲೆಸಿರುವ ಪಾಕ್‌ ರಾಷ್ಟ್ರೀಯ) ಪಾಕಿಸ್ಥಾನದಿಂದ ದುಬೈಗೆ ಮತ್ತು ಅಲ್ಲಿಂದ ಭಾರತಕ್ಕೆ ಹವಾಲಾ ಮಾರ್ಗಗಳ ಮೂಲಕ ಭೂಗತ ಉಗ್ರ ಚಟುವಟಿಕೆಗಳಿಗೆ ಹಣ ಪೂರೈಸುವ ಜವಾಬ್ದಾರಿಯನ್ನು ಒಪ್ಪಿಸಿದ್ದಾನೆ ಎಂದು ಎನ್‌ಐಎ ಹೇಳಿದೆ. 

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.