ಕಾಶ್ಮೀರದಲ್ಲಿ ಹಿಮಪಾತ: ಐವರು ಯೋಧರು ಕಣ್ಮರೆ
Team Udayavani, Dec 13, 2017, 10:18 AM IST
ಶ್ರೀನಗರ: ಕಾಶ್ಮೀರದ ಗಡಿ ನಿಯಂತ್ರಣ ರೇಖೆಗಂಟಿ ಕೊಂಡಿರುವ ಗುರೆಜ್ ಮತ್ತು ನೌಗಮ್ ಸೆಕ್ಟರ್ಗಳಲ್ಲಿ ಮಂಗಳವಾರ ಸಂಭವಿಸಿದ ಹಿಮಪಾತದಿಂದ ಐವರು ಯೋಧರು ಕಾಣೆಯಾಗಿದ್ದಾರೆ.
ಕುಪ್ವಾರ ಜಿಲ್ಲೆಯ ನೌಗಮ್ ವಲಯದಲ್ಲಿ ಇಬ್ಬರು ಯೋಧರು ಕಾಲುಜಾರಿ ಬಿದ್ದು ಕಾಣೆಯಾಗಿದ್ದಾರೆ. ಬಂಡಿಪೋರ ಜಿಲ್ಲೆಯ ಉಪವಲಯದಲ್ಲಿ ತೀವ್ರ ಸ್ವರೂಪದ ಹಿಮಪಾತವಾಗುತ್ತಿದ್ದ ವೇಳೆ ಮೂವರು ಯೋಧರು ಕಣ್ಮರೆ ಯಾದ್ದಾರೆ. ಭಾರೀ ಪ್ರಮಾಣದಲ್ಲಿ ಹಿಮ ಬೀಳುತ್ತಿರುವ ಕಾರಣ ರಕ್ಷಣಾ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಇದಕ್ಕೂ ಮೊದಲು ಈ ಕುರಿತು ಮಾಹಿತಿ ನೀಡಿದ್ದ ಪೊಲೀಸ್ ಅಧಿಕಾರಿ, ಗುರೆಜ್ನ ತಮ್ಮ ಸೇನಾ ನೆಲೆ ಮೇಲೆ ಹಠಾತ್ ಹಿಮಪಾತವಾದ ಬಳಿಕ ಮೂವರು ಯೋಧರು ಕಾಣೆಯಾಗಿ ದ್ದಾರೆ ಎಂದಿದ್ದರು.
ಜಮ್ಮು-ಕಾಶ್ಮೀರಾದ್ಯಂತ ಹಿಮಪಾತವಾಗುತ್ತಿದ್ದು, ಇದೇ ಸ್ಥಿತಿ ಗುರುವಾರದವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?