ಕಿಮ್ಮನೆ ವಿರುದ್ಧ ಮಾನನಷ್ಟ ಮೊಕದ್ದಮೆ
Team Udayavani, Feb 16, 2018, 6:30 AM IST
ಶಿವಮೊಗ್ಗ: ಮಾಜಿ ಸಚಿವ ಮತ್ತು ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್ ವಿರುದ್ಧ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ
ಮುಂಬರುವ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಆರ್. ಎಂ. ಮಂಜುನಾಥ ಗೌಡ ಅವರು ಇಲ್ಲಿನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಇಲ್ಲಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಮಂಜುನಾಥ ಗೌಡರ ಪರವಾಗಿ ನ್ಯಾಯವಾದಿ ಬಿ. ವಿನೋದ್ ಅವರು ಕಿಮ್ಮನೆ ಅವರ ವಿರುದ್ಧ ಕೇಸು ದಾಖಲಿಸಿದ್ದಾರೆ. ಕಿಮ್ಮನೆ ರತ್ನಾಕರ್ ಅವರು ಮಾಧ್ಯಮಗಳೊಂದಿಗೆ ಮಾತನಾಡುವಾಗ ಮತ್ತು ಸಾರ್ವಜನಿಕ ಸಭೆಗಳಲ್ಲಿ ಡಿಸಿಸಿ ಬ್ಯಾಂಕ್ ಹಾಗೂ ತಮ್ಮ ಕುರಿತು ಮಾನಹಾನಿಯಾಗುವಂತಹ ಹೇಳಿಕೆ ನೀಡುತ್ತಿದ್ದಾರೆಂದು
ಗೌಡರು ಸಲ್ಲಿಸಿದ ದೂರಿನಲ್ಲಿ ಹೇಳಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’