ಡೊಂಬಿವಲಿ ಶ್ರೀ ಶಕ್ತಿ ಮಹಿಳಾ ಕನ್ನಡ ಸಂಘದಿಂದ ಅರಸಿನ ಕುಂಕುಮ
Team Udayavani, Feb 16, 2017, 4:41 PM IST
ಡೊಂಬಿವಲಿ: ಡೊಂಬಿವಲಿ ಪಶ್ಚಿಮದ ಶ್ರೀ ಶಕ್ತಿ ಮಹಿಳಾ ಕನ್ನಡ ಸಂಘದ ವತಿಯಿಂದ ವಾರ್ಷಿಕ ಅರಸಿನ ಕುಂಕುಮ ಕಾರ್ಯಕ್ರಮವು ಇತ್ತೀಚೆಗೆ ಡೊಂಬಿವಲಿ ಪಶ್ಚಿಮದ ಕಾಂಚಿ ಕೋ. ಆಪರೇಟಿವ್ ಹೌಸಿಂಗ್ ಸೊಸೈಟಿಯ ಸಭಾಂಗಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.
ಸಂಘದ ಗೌರವ ಕಾರ್ಯಾಧ್ಯಕ್ಷ ವಿಠಲ್ ಎಂ. ನಾಯ್ಕ, ರತ್ನಾ ಆರ್. ದೇವಾಡಿಗ, ಕಾರ್ಯಾಧ್ಯಕ್ಷೆ ರೋಹಿಣಿ ಅಮೀನ್, ಉಪ ಕಾರ್ಯಾಧ್ಯಕ್ಷೆ ಶಕುಂತಳಾ ವಿ. ನಾಯ್ಕ, ಕಾರ್ಯದರ್ಶಿ ಕಮಲಾ ಎನ್. ನಾಯ್ಕ, ಜತೆ ಕಾರ್ಯದರ್ಶಿ ಶೈಲಜಾ ಜೆ. ಶೆಟ್ಟಿ, ಕೋಶಾಧಿಕಾರಿ ಪ್ರೇಮಾ ಜೆ. ಮೆಂಡನ್, ಜತೆ ಕೋಶಾಧಿಕಾರಿ ಶಾಂತಿ ಎಸ್. ದೇವಾಡಿಗ ಹಾಗೂ ಸಮಿತಿಯಸದಸ್ಯರು ಉಪಸ್ಥಿತರಿದ್ದು ಕಾರ್ಯ ಕ್ರಮದ ಯಶಸ್ಸಿಗೆ ಸಹಕರಿಸಿದರು.
ಪ್ರಾರಂಭದಲ್ಲಿ ಮಹಿಳಾ ವಿಭಾಗದಿಂದ ಭಜನೆ, ವಿಠಲ್ ಎಂ. ನಾಯ್ಕ ಅವರಿಂದ ಗುರುವಂದನೆ, ಪ್ರಾರ್ಥನೆ, ಅರಸಿನ ಕುಂಕುಮ ಕಾರ್ಯಕ್ರಮ ನಡೆಯಿತು. ಸ್ಥಳೀಯ ತುಳು-ಕನ್ನಡಿಗ, ಅನ್ಯಭಾಷಿಯ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ಪರಸ್ಪರ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?