ಎನ್‌ಸಿಸಿ ಏರ್‌ವಿಂಗ್‌ ಕ್ಯಾಡೆಟ್‌: ಅನನ್ಯಾ ಶೆಟ್ಟಿ ಅವರಿಗೆ ಪ್ರಶಸ್ತಿ


Team Udayavani, Feb 16, 2017, 4:50 PM IST

15-Mum04.jpg

ಮುಂಬಯಿ: ತುಳು-ಕನ್ನಡತಿ ಕು| ಅನನ್ಯಾ ಶೆಟ್ಟಿ ಅವರು ಎನ್‌ಸಿಸಿ ಏರ್‌ವಿಂಗ್‌ ಕ್ಯಾಡೆಟ್‌ ಆರ್‌ಡಿ ಕ್ಯಾಂಪ್‌ನ್ನು ಸಂಪೂರ್ಣಗೊಳಿಸಿ ಪ್ರಸ್ತುತ ಮುಂಬಯಿಯ ಆರ್‌ಸಿ ಕ್ಯಾಂಪ್‌ನಲ್ಲಿ ಭಾಗಿಯಾಗಿದ್ದಾರೆ.

2017 ರಾಷ್ಟ್ರೀಯ ಮಟ್ಟದ 17 ಮಂದಿ ಡೈರೆಕ್ಟೊರೇಟ್ಸ್‌ಗಳಲ್ಲಿ ಮಹಾರಾಷ್ಟÅಕ್ಕೆ ಡೈರೆಕ್ಟೋರೇಟ್‌ ಆರ್‌ಡಿ ಬ್ಯಾನರ್‌ನಡಿಯಲ್ಲಿ ದ್ವಿತೀಯ ಸ್ಥಾನಗಳಿಸಿದ ಅವರು, ಜೂನಿಯರ್‌ ಏರ್‌ವಿಂಗ್‌ನಲ್ಲಿಯೂ ವಿಶೇಷ ಸಾಧನೆಗೈದು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹೊಸದಿಲ್ಲಿಯಲ್ಲಿ 2017 ರ ಜ. 26 ರಂದು ನಡೆದ ಗಣರಾಜ್ಯೋತ್ಸವ ಸಂದರ್ಭದಲ್ಲಿ ನಡೆದ ಎನ್‌ಸಿಸಿ ಏರ್‌ವಿಂಗ್‌ ಬಾಲಕಿಯರ ಜ್ಯೂನಿಯರ್‌ ವಿಭಾಗದಲ್ಲಿ ಮಹಾರಾಷ್ಟÅದ ಬೆಸ್ಟ್‌ ಕ್ಯಾಡೆಟ್‌ ಆಗಿ ಆಯ್ಕೆಗೊಂಡು ಉಪರಾಷ್ಟ್ರಪತಿ ಮೊಹಮ್ಮದ್‌ ಅನ್ಸಾರಿ ಅವರಿಂದ ಗೌರವಿಸಲ್ಪಟ್ಟಿದ್ದಾರೆ.

ಮಹಾರಾಷ್ಟ್ರದಿಂದ ಪ್ರತಿನಿಧಿಸಿರುವ ಅನನ್ಯಾ ಶೆಟ್ಟಿ ಅವರು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆ ಹಿರಿಯ ಹಾಗೂ ಕಿರಿಯರ ಕ್ಯಾಡೆಟ್ಸ್‌ನ ಶೂಟಿಂಗ್‌ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಅನನ್ಯಾ ಗ್ರೂಪ್‌ ಸಂಗೀತ ಮತ್ತು ಮಹಾರಾಷ್ಟÅ ಬ್ಯಾಲೆಟ್‌ನಲ್ಲಿಯೂ ಭಾಗವಹಿಸಿದ್ದು, ಮುಂಬಯಿಯಲ್ಲಿ ನಡೆದ ಆರ್‌ಡಿ ಕ್ಯಾಂಪ್‌ನಲ್ಲಿ ಮಹಾರಾಷ್ಟ್ರ ಡಿಟಿಇಯ ಎಡಿಜಿಯಿಂದ ಪ್ರಶಸ್ತಿಯನ್ನು ಗಳಿಸಿದ್ದಾರೆ. ಅಲ್ಲದೆ ಮಹಾರಾಷ್ಟ್ರ ಶಿಕ್ಷಣ ಸಚಿವ ವಿನೋದ್‌ ತಾಬ್ಡೆ ಅವರಿಂದಲೂ ಪ್ರಶಂಸೆಯನ್ನು ಪಡೆದಿದ್ದಾರೆ.

ಅಡ್ಮಿರಲ್‌ ಜನರಲ್‌ ಆಫ್‌ ವೆಸ್ಟರ್ನ್ ನಾವಲ್‌ ಕಮಾಂಡರ್‌ ಮೆನ್ಸ್‌ ಮತ್ತು ಜನರಲ್‌ ಆಫೀಸರ್‌ ವೆಸ್ಟರ್ನ್ ನಾವಲ್‌ ಕಮಾಂಡಿಂಗ್‌ ಆಫ್‌ ಮಹಾರಾಷ್ಟ್ರ ಡಿಟಿಇಗೂ ಕಾರ್ಯಕ್ರಮ ವಿವರಣೆ ನೀಡುವ ಅವಕಾಶವನ್ನು ಪಡೆದಿದ್ದಾರೆ. ಎಳೆಯ ವಯಸ್ಸಿನಲ್ಲಿ ಎನ್‌ಸಿಸಿಯ ಕ್ಯಾಡೆಟ್‌ನಲ್ಲಿ ಹಲವಾರು ಸಾಧನೆಯನ್ನು ಗೈದ ಅವರು ಬೋಂಬೇ ಬಂಟ್ಸ್‌ ಅಸೋಸಿಯೇಶನ್‌ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ಮತ್ತು ಸರಿತಾ ಶೆಟ್ಟಿ ದಂಪತಿಯ ಪುತ್ರಿ.
 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.