ಪುಣೆಯ ಪಂಚಮಿ ಚಾರಿಟೆಬಲ್‌ ಟ್ರಸ್ಟ್‌ನಿಂದ ಅಂಧರಿಗೆ ಸೀರೆ ವಿತರಣೆ


Team Udayavani, Mar 17, 2017, 3:44 PM IST

16-Mum01.jpg

ಪುಣೆ: ರಾಷ್ಟ್ರೀಯ ದೃಷ್ಟಿಹೀನ ಸಂಘ ಮಹಾರಾಷ್ಟ್ರ ಇದರ ಪುಣೆ ವಿಭಾಗದ ಶಾಖೆಯ ಆಶ್ರಯದಲ್ಲಿ, ಅಖೀಲ ಭಾರತೀಯ ಅಂಧರ ಸಂಘದ ಸಹಯೋಗದೊಂದಿಗೆ, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅಂಧ ಮಹಿಳೆಯರ ಸಮ್ಮೇಳನವನ್ನು ಶಂಕರ್‌ಶೇಟ್‌  ರೋಡ್‌ನ‌ ಓಸ್ವಾಲ್‌ ಬಂಧು ಕಾರ್ಯಾಲಯದಲ್ಲಿ ಇತ್ತೀಚೆಗೆ ಎರಡು ದಿನಗಳ ಕಾಲ ಆಯೋಜಿಸಲಾಗಿತ್ತು.

ಸಮ್ಮೇಳನದಲ್ಲಿ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಅಂಧರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಪುಣೆಯ ಹೊಟೇಲ್‌ ಉದ್ಯಮಿ ಪುರಂದರ ಪೂಜಾರಿ ಅವರ ಪಂಚಮಿ ಚಾರಿಟೆಬಲ… ಟ್ರಸ್ಟ್‌ ವತಿಯಿಂದ ಸುಮಾರು 150ಕ್ಕೂ  ಮಿಕ್ಕಿದ  ಮಹಿಳೆಯರಿಗೆ ಸೀರೆಗಳನ್ನು ಹಂಚಲಾಯಿತು.

ಪುಣೆಯ ಉದ್ಯಮಿ ಪುರಂದರ ಪೂಜಾರಿ ಅವರ ನೇತೃತ್ವದಲ್ಲಿ ಸುಮಾರು 15 ವರ್ಷಗಳ ಹಿಂದೆ ಸ್ಥಾಪನೆಗೊಂಡ ಪಂಚಮಿ ಚಾರಿಟೆಬಲ… ಟ್ರಸ್ಟ್‌ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಾಗೂ ಪುಣೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಪಟ್ಟಂತೆ  ಸಮಾಜ ಸೇವಾ ಕೈಂಕರ್ಯ ದಲ್ಲಿ ತೊಡಗಿದೆ. ಸುಮಾರು 65 ಮಿಕ್ಕಿದ ಅಂಧರಿಗೆ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ಈ ಟ್ರಸ್ಟ್‌ ಮುಖಾಂತರ ಮಾಡಲಾಗಿದೆ. ಅಲ್ಲದೆ  ಕಣ್ಣಿನ ಸಮಸ್ಯೆಯುಳ್ಳರಿಗೆ ಉಚಿತ ವೈದ್ಯಕೀಯ ಚಿಕಿತ್ಸೆಗೆ ಸಹಾಯ, ಕಾರ್ಕಳ ತಾಲೂಕಿನಾದ್ಯಂತ  250ಕ್ಕೂ ಮಿಕ್ಕಿದ ಮಕ್ಕಳನ್ನು ಈ ಟ್ರಸ್ಟ್‌ ಮುಖಾಂತರ ದತ್ತು ಪಡೆದು ಅವರಿಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಕಳ  ತಾಲೂಕಿನ ಒಂದು  ಶಾಲೆಯನ್ನು ದತ್ತು ಪಡೆದು ಆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ 7ನೇ ತರಗತಿವರೆಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಈ ಟ್ರಸ್ಟ್‌ ಮುಖಾಂತರ ಮಾಡಲಾಗಿದೆ. ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಸಹಾಯವನ್ನು ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.