ಪುಣೆಯ ಪಂಚಮಿ ಚಾರಿಟೆಬಲ್‌ ಟ್ರಸ್ಟ್‌ನಿಂದ ಅಂಧರಿಗೆ ಸೀರೆ ವಿತರಣೆ


Team Udayavani, Mar 17, 2017, 3:44 PM IST

16-Mum01.jpg

ಪುಣೆ: ರಾಷ್ಟ್ರೀಯ ದೃಷ್ಟಿಹೀನ ಸಂಘ ಮಹಾರಾಷ್ಟ್ರ ಇದರ ಪುಣೆ ವಿಭಾಗದ ಶಾಖೆಯ ಆಶ್ರಯದಲ್ಲಿ, ಅಖೀಲ ಭಾರತೀಯ ಅಂಧರ ಸಂಘದ ಸಹಯೋಗದೊಂದಿಗೆ, ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಅಂಧ ಮಹಿಳೆಯರ ಸಮ್ಮೇಳನವನ್ನು ಶಂಕರ್‌ಶೇಟ್‌  ರೋಡ್‌ನ‌ ಓಸ್ವಾಲ್‌ ಬಂಧು ಕಾರ್ಯಾಲಯದಲ್ಲಿ ಇತ್ತೀಚೆಗೆ ಎರಡು ದಿನಗಳ ಕಾಲ ಆಯೋಜಿಸಲಾಗಿತ್ತು.

ಸಮ್ಮೇಳನದಲ್ಲಿ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಿಂದ ಅಂಧರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಪುಣೆಯ ಹೊಟೇಲ್‌ ಉದ್ಯಮಿ ಪುರಂದರ ಪೂಜಾರಿ ಅವರ ಪಂಚಮಿ ಚಾರಿಟೆಬಲ… ಟ್ರಸ್ಟ್‌ ವತಿಯಿಂದ ಸುಮಾರು 150ಕ್ಕೂ  ಮಿಕ್ಕಿದ  ಮಹಿಳೆಯರಿಗೆ ಸೀರೆಗಳನ್ನು ಹಂಚಲಾಯಿತು.

ಪುಣೆಯ ಉದ್ಯಮಿ ಪುರಂದರ ಪೂಜಾರಿ ಅವರ ನೇತೃತ್ವದಲ್ಲಿ ಸುಮಾರು 15 ವರ್ಷಗಳ ಹಿಂದೆ ಸ್ಥಾಪನೆಗೊಂಡ ಪಂಚಮಿ ಚಾರಿಟೆಬಲ… ಟ್ರಸ್ಟ್‌ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಾಗೂ ಪುಣೆಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಪಟ್ಟಂತೆ  ಸಮಾಜ ಸೇವಾ ಕೈಂಕರ್ಯ ದಲ್ಲಿ ತೊಡಗಿದೆ. ಸುಮಾರು 65 ಮಿಕ್ಕಿದ ಅಂಧರಿಗೆ ಶಸ್ತ್ರ ಚಿಕಿತ್ಸೆಯನ್ನು ಉಚಿತವಾಗಿ ಈ ಟ್ರಸ್ಟ್‌ ಮುಖಾಂತರ ಮಾಡಲಾಗಿದೆ. ಅಲ್ಲದೆ  ಕಣ್ಣಿನ ಸಮಸ್ಯೆಯುಳ್ಳರಿಗೆ ಉಚಿತ ವೈದ್ಯಕೀಯ ಚಿಕಿತ್ಸೆಗೆ ಸಹಾಯ, ಕಾರ್ಕಳ ತಾಲೂಕಿನಾದ್ಯಂತ  250ಕ್ಕೂ ಮಿಕ್ಕಿದ ಮಕ್ಕಳನ್ನು ಈ ಟ್ರಸ್ಟ್‌ ಮುಖಾಂತರ ದತ್ತು ಪಡೆದು ಅವರಿಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಕಳ  ತಾಲೂಕಿನ ಒಂದು  ಶಾಲೆಯನ್ನು ದತ್ತು ಪಡೆದು ಆ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ 7ನೇ ತರಗತಿವರೆಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಈ ಟ್ರಸ್ಟ್‌ ಮುಖಾಂತರ ಮಾಡಲಾಗಿದೆ. ಹಲವಾರು ಶಿಕ್ಷಣ ಸಂಸ್ಥೆಗಳಿಗೆ ಸಹಾಯವನ್ನು ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.