“ಮಿಸ್ಟರ್‌ ಬಿಲ್ಲವ’ ಮತ್ತು “ಮಿಸ್‌ ಬಿಲ್ಲವ’ ಸೌಂದರ್ಯ ಸ್ಪರ್ಧೆ


Team Udayavani, Apr 25, 2017, 4:38 PM IST

23-Mum07b.jpg

ಮುಂಬಯಿ: ಸಾಂತಾಕ್ರೂಜ್‌ ಪೂರ್ವ ಬಿಲ್ಲವರ ಭವನದ ಶ್ರೀ ನಾರಾಯಣಗುರು ಸಭಾಗೃಹದಲ್ಲಿ ಎ. 23 ರಂದು ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಸಹಯೋಗದಲ್ಲಿಯುವ ಪತ್ರಕರ್ತ, ಫ್ಯಾಶನ್‌ ಕೋರಿಯೋಗ್ರಾಫರ್‌ ಸನಿಧ್‌ ಪೂಜಾರಿ ಸಾರಥ್ಯದ ರುದ್ರ ಎಂಟರ್‌ಟೇನ್ಮೆಂಟ್‌ ಪ್ರಸ್ತುತಿಯಲ್ಲಿ ಆಯೋಜಿಸಲಾಗಿದ್ದ  ಸೌಂದರ್ಯ ಸ್ಪರ್ಧೆಯಲ್ಲಿ ಪ್ರಶಾಂತ್‌ ಪೂಜಾರಿ ಉಡುಪಿ “ಮಿಸ್ಟರ್‌ ಬಿಲ್ಲವ’ ಮತ್ತು ದೀಕ್ಷಾ  ಕೋಟ್ಯಾನ್‌ ಬಜ್ಪೆ “ಮಿಸ್‌ ಬಿಲ್ಲವ’ ಕಿರೀಟವನ್ನು  ಮುಡಿಗೇರಿಸಿಕೊಂಡ‌ರು.

ಮಿಸ್ಟರ್‌ ಬಿಲ್ಲವ’ದ ದ್ವಿತೀಯ ಸ್ಥಾನವನ್ನು  ಪ್ರೀತಂ ಕೋಟ್ಯಾನ್‌ ತನ್ನದಾಗಿಸಿಕೊಂಡರೆ, ಸೆಕೆಂಡ್‌ ರನ್ನರ್‌ ಅಪ್‌ ಪ್ರಶಸ್ತಿಯನ್ನು ವಿಶಾಲ್‌ ಸುವರ್ಣ ಹಾಗೂ “ಮಿಸ್‌ ಬಿಲ್ಲವ’ ದ್ವಿತೀಯ ಸ್ಥಾನವನ್ನು ಕಶ್ಮಿತಾ ಪೂಜಾರಿ ಮತ್ತು ಸೆಕೆಂಡ್‌ ರನ್ನರ್‌ ಅಪ್‌ ಪ್ರಶಸ್ತಿಯನ್ನು  ಸುಚಿಖಾ ಸುವರ್ಣ ಅವರು ಪಡೆದರು.

ಕೆಲವು ಹಂತಗಳಲ್ಲಿ ನಡೆಸಲ್ಪಟ್ಟ ಸ್ಪರ್ಧೆಯಲ್ಲಿ ನೂರಾರು ಆಕಾಂಕ್ಷಿಗಳು ಸ್ಪರ್ಧಿಸಿದ್ದು, ಇಂದಿಲ್ಲಿ ನಡೆಸಲಾದ ಅಂತಿಮ ಸ್ಪರ್ಧೆಯ “ಮಿಸ್ಟರ್‌ ಬಿಲ್ಲವ’ ಕಣದಲ್ಲಿ ಪ್ರೀತಂ ಕೋಟ್ಯಾನ್‌, ತುಷಾಂತ್‌ ಕೋಟ್ಯಾನ್‌, ಆಕಾಶ್‌ ಪೂಜಾರಿ, ದೀಪಕ್‌ ಸುವರ್ಣ, ಸುಜೀತ್‌ ಅಮೀನ್‌, ವಿಕಾಸ್‌ ಅಮೀನ್‌, ನಿತಿನ್‌ ಪೂಜಾರಿ, ಶ್ರೇಯಸ್‌ ಕರ್ಕೇರ, ಅನಿಲ್‌ ಪೂಜಾರಿ, ರೀದಂ ಸಾಲ್ಯಾನ್‌, ಪ್ರಥ್ವಿ ಕುಕ್ಯಾನ್‌, ವಿಶಾಲ್‌ ಸುವರ್ಣ, ರೋಹಿತ್‌ ಸಾಲ್ಯಾನ್‌, ಲಖೀತ್‌ ಪೂಜಾರಿ, ಪ್ರಶಾಂತ್‌ ಪೂಜಾರಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಅಂತೆಯೇ “ಮಿಸ್‌ ಬಿಲ್ಲವ’ ವಿಭಾಗದಲ್ಲಿ ಐಶ್ವರ್ಯ ಪೂಜಾರಿ, ದೀûಾ ಕೋಟ್ಯಾನ್‌, ಶ್ರೀಜಾ ಕೋಟ್ಯಾನ್‌, ಶರಣ್ಯಾ ಪೂಜಾರಿ, ಸಿಶ್ಮಿತಾ ಪೂಜಾರಿ, ರಾಜ್‌ವಿ ಕೋಟ್ಯಾನ್‌, ಕವಿತಾ ಅಮೀನ್‌, ತೀರ್ಥ ಪೂಜಾರಿ, ಕಶ್ಮಿತಾ ಪೂಜಾರಿ, ಚೈತನ್ಯಾ ಪೂಜಾರಿ, ಸುಚಿಖಾ ಸುವರ್ಣ, ಪ್ರಿಯಶ್ರೀ  ಪೂಜಾರಿ, ನಿಖೀತಾ ಪೂಜಾರಿ, ವಿಧಿತಾ ಪೂಜಾರಿ, ನಿಶಾ ಪೂಜಾರಿ ತಮ್ಮ ಸೌಂದರ್ಯ, ಮಾತುಗಾರಿಕೆ ಹಾಗೂ ಕೌಶಲ್ಯತೆ ಪ್ರಸ್ತುತಪಡಿಸಿದರು. ಸ್ಪರ್ಧೆಯಲ್ಲಿ ರ್‍ಯಾಂಪ್‌ವಾಕ್‌ ಮೂಲಕ ತಮ್ಮ ಅರ್ಹತೆಯನ್ನು ಅತ್ಯಾಕರ್ಷಕವಾಗಿ  ಪ್ರದರ್ಶಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲ ಮೂಲ್ಕಿ ಇದರ ಅಧ್ಯಕ್ಷ ಹಾಗೂ ಭಾರತ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಜಯ ಸಿ. ಸುವರ್ಣ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್‌, ಮಾಜಿ ಅಧ್ಯಕ್ಷ ಎಲ್‌.ವಿ. ಅಮೀನ್‌, ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ.ಅಂಚನ್‌, ಅಸೋಸಿಯೇಶನ್‌ನ ಯುವಾಭ್ಯುದಯ ಸಮಿತಿಯ ಮುಖ್ಯಸ್ಥ ನಿಲೇಶ್‌ ಪೂಜಾರಿ ಪಲಿಮಾರು, ನೂತನ ಶ್ಯಾಮ ಪೂಜಾರಿ ಪುಣೆ, ಮೋಹನ್‌ ನಾಯರ್‌, ಡಾ| ರಾಜಶೇಖರ್‌ ಕೋಟ್ಯಾನ್‌, ವಿಶೇಷ ಸೆಲೆಬ್ರಿಟಿಗಳಾಗಿ ಮಿಸಸ್‌ ಇಂಡಿಯಾ ಹೆಸರಾಂತ ನೇಹಾ ಬೆನರ್ಜಿ, ತುಳು ಚಿತ್ರನಟಿ ಶ್ರದ್ಧಾ ಸಾಲ್ಯಾನ್‌, ನಟ ಕೋರಿಯೋಗ್ರಾಫರ್‌ ಸುಶಾಂತ್‌ ಪೂಜಾರಿ, ಸಂಘಟನಾ ಸಹಾಯಕ ಪ್ರಭಾಕರ್‌ ಬೆಳುವಾಯಿ, ಅಶೋಕ್‌ ಕೋಟ್ಯಾನ್‌, ಸಂತೋಷ್‌ ಪೂಜಾರಿ ಮಲಾಡ್‌, ಅಮƒತಾ ಕಾಮ್ಖರ್‌, ನವೀನ್‌ ಬಂಗೇರ, ಭಾಗ್ಯಲಕ್ಷಿ$¾à ನಾಯರ್‌, ಅಮಿತ್‌ ಪುಂನjವನಿ,  ಸುಜಾನ್‌ ಪೂಜಾರಿ, ನೀತಾ ಕರ್ಕೇರ, ರಾಜನ್‌ ರಾಜ್‌ಪುತ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದು,  ಸ್ಪರ್ಧಾ ವಿಜೇತರಿಗೆ ಪಾರಿತೋಷಕ ಪ್ರದಾನಿಸಿ ಶುಭ ಹಾರೈಸಿದರು. ಅತಿಥಿ-ಗಣ್ಯರು ರುದ್ರ ಸಂಸ್ಥೆಯ ಸಾಧನೆ ಮತ್ತು ಕಾರ್ಯಕ್ರಮದ ಪ್ರಧಾನ ಸಂಘಟಕ ಸನಿಧ್‌ ಪೂಜಾರಿ ಪ್ರಶಂಸಿಸಿ ಸಮ್ಮಾನಿಸಿ ಸ್ಪರ್ಧಾಳು  ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಶುಭಕೋರಿದರು. ದೀಪಕ್‌ ಶೆಟ್ಟಿ ಸ್ಪರ್ಧೆಯನ್ನು ನಿರ್ವಹಿಸಿ ವಂದಿಸಿದರು. 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.