ಮೈಸೂರು ಅಸೋಸಿಯೇಶನ್ ಮುಂಬಯಿ ಗೌರಿ, ಗಣಪತಿ ಪೂಜಾ
Team Udayavani, Aug 29, 2017, 12:24 PM IST
ಮುಂಬಯಿ: ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯಲ್ಲಿನ ಮೈಸೂರು ಅಸೋಸಿಯೇಶನ್ ಮುಂಬಯಿ ಸಂಸ್ಥೆಯ ವತಿಯಿಂದ ಅಸೋಸಿಯೇಶನ್ನ ಭವನದಲ್ಲಿ ಪ್ರತಿಷ್ಠಾಪಿತ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಅಂತೆಯೇ ಭವನದ ಗಣಪತಿ ಮಂದಿರದ ಸನ್ನಿಧಿಯಲ್ಲಿ ವಾರ್ಷಿಕವಾಗಿ ನಡೆಯುವ ಸ್ವರ್ಣ ಗೌರಿ ಮತ್ತು ಶ್ರೀ ಮಹಾಗಣಪತಿ ಪೂಜಾ ಮಹೋತ್ಸವ ಆಚರಿಸಲಾಯಿತು.
ನವಲೇಕರ್ ದಂಪತಿ ಪೂಜಾವಿಧಿಗಳ ಯಜಮಾನತ್ವ ವಹಿಸಿದ್ದು, ಪುರೋಹಿತ ಸುರೇಶ್ ಕೆ.ಎಸ್ ಭಟ್ ತೀರ್ಥಹಳ್ಳಿ ಪೂಜಾವಿಧಿಗಳನ್ನು ನೆರವೇರಿಸಿದರು.
ಶಶಿಕಾಂತ್ ಜೋಶಿ ಅವರ ಸಂಘಟನೆಯಲ್ಲಿ ನಡೆಸಲ್ಪಟ್ಟ ಪೂಜಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳಲ್ಲಿ ಅಸೋಸಿಯೇಶನ್ನವೀನಾ ಎಸ್.ಜೋಶಿ, ಭವಾನಿ ಭಾರ್ಗವಿ, ಉದಯ್ ಪೂಜಾರಿ, ಜ್ಯೋತಿ ಉದಯ್, ಉಮೇಶ್ ದೇವಾಡಿಗ, ಸತೀಶ್ ಎನ್.ಬಂಗೇರ ಸೇರಿದಂತೆ ಭಕ್ತರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ