ಮೈಸೂರು ಅಸೋಸಿಯೇಶನ್ ಮುಂಬಯಿ ಗೌರಿ, ಗಣಪತಿ ಪೂಜಾ
Team Udayavani, Aug 29, 2017, 12:24 PM IST
ಮುಂಬಯಿ: ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯಲ್ಲಿನ ಮೈಸೂರು ಅಸೋಸಿಯೇಶನ್ ಮುಂಬಯಿ ಸಂಸ್ಥೆಯ ವತಿಯಿಂದ ಅಸೋಸಿಯೇಶನ್ನ ಭವನದಲ್ಲಿ ಪ್ರತಿಷ್ಠಾಪಿತ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಅಂತೆಯೇ ಭವನದ ಗಣಪತಿ ಮಂದಿರದ ಸನ್ನಿಧಿಯಲ್ಲಿ ವಾರ್ಷಿಕವಾಗಿ ನಡೆಯುವ ಸ್ವರ್ಣ ಗೌರಿ ಮತ್ತು ಶ್ರೀ ಮಹಾಗಣಪತಿ ಪೂಜಾ ಮಹೋತ್ಸವ ಆಚರಿಸಲಾಯಿತು.
ನವಲೇಕರ್ ದಂಪತಿ ಪೂಜಾವಿಧಿಗಳ ಯಜಮಾನತ್ವ ವಹಿಸಿದ್ದು, ಪುರೋಹಿತ ಸುರೇಶ್ ಕೆ.ಎಸ್ ಭಟ್ ತೀರ್ಥಹಳ್ಳಿ ಪೂಜಾವಿಧಿಗಳನ್ನು ನೆರವೇರಿಸಿದರು.
ಶಶಿಕಾಂತ್ ಜೋಶಿ ಅವರ ಸಂಘಟನೆಯಲ್ಲಿ ನಡೆಸಲ್ಪಟ್ಟ ಪೂಜಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳಲ್ಲಿ ಅಸೋಸಿಯೇಶನ್ನವೀನಾ ಎಸ್.ಜೋಶಿ, ಭವಾನಿ ಭಾರ್ಗವಿ, ಉದಯ್ ಪೂಜಾರಿ, ಜ್ಯೋತಿ ಉದಯ್, ಉಮೇಶ್ ದೇವಾಡಿಗ, ಸತೀಶ್ ಎನ್.ಬಂಗೇರ ಸೇರಿದಂತೆ ಭಕ್ತರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು