ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ:ಗುರು ಜಯಂತಿ ಆಚರಣೆ
Team Udayavani, Sep 8, 2017, 2:52 PM IST
ಸಾಂಗ್ಲಿ: ಮಹಾರಾಷ್ಟ್ರ ರಾಜ್ಯದ ಕೋಲಾಪುರದಲ್ಲಿ ಸೇವಾನಿರತ ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಸಂಸ್ಥೆಯ ವತಿಯಿಂದ ಸೆ. 6 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಆಚರಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಗರದ ಶಿಂಧೆಮಾಲ ಇಲ್ಲಿನ ದುರ್ಗಾದಯಾ ಕಾಂಪ್ಲೆಕ್ಸ್ನಲ್ಲಿ ಅಸೋಸಿಯೇಶನ್ನ ಕಾರ್ಯಾಲಯದಲ್ಲಿ ನಡೆಯಿತು.
ಅಸೋಸಿಯೇಶನ್ನ ಅಧ್ಯಕ್ಷ ನಾರಾಯಣ ಪೂಜಾರಿ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಾರಾಯಣ ಗುರುಗಳ ತತ್ವ ಮತ್ತು ಸಿದ್ಧಿ-ಸಾಧನೆಗಳನ್ನು ವಿವರಿಸಿ ದರು. ಉಪಾಧ್ಯಕ್ಷ ಸುಧಾಕರ ಪೂಜಾರಿ ಹೊಸ್ಮಾರು ಸ್ವಾಗತಿಸಿ ಗುರುವರ್ಯರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಗ್ರ ಸಮಾಜಕ್ಕೆ ಮಾದರಿಯಾಗೋಣ ಎಂದರು.
ಈ ಸಂದರ್ಭದಲ್ಲಿ ಗೌರವ ಕಾರ್ಯದರ್ಶಿ ದೇವಿ ಕಿರಣ್ ಪೂಜಾರಿ, ಗೌರವ ಕೋಶಾಧಿಕಾರಿ ಧೀರಜ್ ಪೂಜಾರಿ, ಮಹಿಳಾ ವಿಭಾಗಾಧ್ಯಕ್ಷೆ ಶಕುಂತಲಾ ಎಸ್. ಪೂಜಾರಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ರಘುರಾಮ ಪೂಜಾರಿ, ಪ್ರವೀಣ್ ಪೂಜಾರಿ, ಶೇಖರ್ ಪೂಜಾರಿ, ನಾರಾಯಣ ಎಸ್. ಪೂಜಾರಿ, ಆನಂದ ವಿ. ಪೂಜಾರಿ, ಗಣೇಶ್ ಪೂಜಾರಿ, ಮನೋಜ್ ಪೂಜಾರಿ, ಆನಂದ ಡಿ. ಪೂಜಾರಿ, ಚಂದ್ರಾಕ್ಷಿ ಪೂಜಾರಿ ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದರು.
ಚಿತ್ರ-ವರದಿ: ರೊನಿಡಾ ಮುಂಬಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ