ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ:ಗುರು ಜಯಂತಿ ಆಚರಣೆ
Team Udayavani, Sep 8, 2017, 2:52 PM IST
ಸಾಂಗ್ಲಿ: ಮಹಾರಾಷ್ಟ್ರ ರಾಜ್ಯದ ಕೋಲಾಪುರದಲ್ಲಿ ಸೇವಾನಿರತ ಬಿಲ್ಲವರ ಅಸೋಸಿಯೇಶನ್ ಸಾಂಗ್ಲಿ ಸಂಸ್ಥೆಯ ವತಿಯಿಂದ ಸೆ. 6 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಆಚರಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಗರದ ಶಿಂಧೆಮಾಲ ಇಲ್ಲಿನ ದುರ್ಗಾದಯಾ ಕಾಂಪ್ಲೆಕ್ಸ್ನಲ್ಲಿ ಅಸೋಸಿಯೇಶನ್ನ ಕಾರ್ಯಾಲಯದಲ್ಲಿ ನಡೆಯಿತು.
ಅಸೋಸಿಯೇಶನ್ನ ಅಧ್ಯಕ್ಷ ನಾರಾಯಣ ಪೂಜಾರಿ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಾರಾಯಣ ಗುರುಗಳ ತತ್ವ ಮತ್ತು ಸಿದ್ಧಿ-ಸಾಧನೆಗಳನ್ನು ವಿವರಿಸಿ ದರು. ಉಪಾಧ್ಯಕ್ಷ ಸುಧಾಕರ ಪೂಜಾರಿ ಹೊಸ್ಮಾರು ಸ್ವಾಗತಿಸಿ ಗುರುವರ್ಯರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಗ್ರ ಸಮಾಜಕ್ಕೆ ಮಾದರಿಯಾಗೋಣ ಎಂದರು.
ಈ ಸಂದರ್ಭದಲ್ಲಿ ಗೌರವ ಕಾರ್ಯದರ್ಶಿ ದೇವಿ ಕಿರಣ್ ಪೂಜಾರಿ, ಗೌರವ ಕೋಶಾಧಿಕಾರಿ ಧೀರಜ್ ಪೂಜಾರಿ, ಮಹಿಳಾ ವಿಭಾಗಾಧ್ಯಕ್ಷೆ ಶಕುಂತಲಾ ಎಸ್. ಪೂಜಾರಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ರಘುರಾಮ ಪೂಜಾರಿ, ಪ್ರವೀಣ್ ಪೂಜಾರಿ, ಶೇಖರ್ ಪೂಜಾರಿ, ನಾರಾಯಣ ಎಸ್. ಪೂಜಾರಿ, ಆನಂದ ವಿ. ಪೂಜಾರಿ, ಗಣೇಶ್ ಪೂಜಾರಿ, ಮನೋಜ್ ಪೂಜಾರಿ, ಆನಂದ ಡಿ. ಪೂಜಾರಿ, ಚಂದ್ರಾಕ್ಷಿ ಪೂಜಾರಿ ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದರು.
ಚಿತ್ರ-ವರದಿ: ರೊನಿಡಾ ಮುಂಬಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ