ಮೀರಾರೋಡ್‌: ಸಾಯಿಸಿದ್ಧಿ ಜ್ಯುವೆಲ್ಸ್‌ನ ನೂತನ ಮಳಿಗೆ ಆರಂಭ


Team Udayavani, Sep 28, 2017, 11:51 AM IST

26-Mum03c.jpg

ಮುಂಬಯಿ: ಮುಂಬಯಿ ಮಹಾನಗರದ ಪ್ರಖ್ಯಾತ ವಜ್ರಾಭರಣಗಳ ಸಂಸ್ಥೆ ಸಾಯಿಸಿದ್ಧಿ ಜ್ಯುವೆಲ್ಸ್‌ ಇದರ ವಜ್ರಾಭರಣಗಳ ನೂತನ ಶೋ ರೂಮ್‌ ಮೀರಾರೋಡ್‌ ಪೂರ್ವದ ಜಾಂಗಿಡ್‌ ಸರ್ಕಲ್‌, ಜಾಂಗಿಡ್‌ ಕಾಂಪ್ಲೆಕ್ಸ್‌ನ ಎದುರಿನಲ್ಲಿರುವ ಆಕಾಶ್‌ ಗಂಗಾ ಬಿಲ್ಡಿಂಗ್‌ನ ಶಾಪ್‌ ನಂಬರ್‌ 16 ರಲ್ಲಿ ಸೆ. 21 ರಂದು ಲೋಕಾರ್ಪಣೆಗೊಂಡಿತು.

ಮೀರಾ ಭಾಯಂದರ್‌ ಪಾಲಿಕೆ ಮೇಯರ್‌ ಡಿಂಪಲ್‌ ಮೆಹ್ತಾ ಅವರು  ನೂತನ ಮಳಿಗೆಯನ್ನು ಲೋಕಾರ್ಪಣೆಗೊಳಿಸಿದರು.  ಸ್ಥಳೀಯ ನಗರ ಸೇವಕ ತುಳು-ಕನ್ನಡಿಗ ಅರವಿಂದ್‌ ಎ. ಶೆಟ್ಟಿ, ಸಾಯಿಸಿದ್ಧಿ ಜ್ಯುವೆಲ್ಸ್‌ನ ಮಾಲಕರಾದ ಕಾರ್ತಿಕ್‌ ಸಿಕªರ್‌, ರಿಂಕು ಕಾರ್ತಿಕ್‌ ಸಿಕªರ್‌ ಮತ್ತು ಅವರ ಪರಿವಾರ, ಉದ್ಯಮಿ ಪ್ರವೀಣ್‌ ಪಟೇಲ್‌  ಉಪಸ್ಥಿತರಿದ್ದರು.

ಸಾಯಿಸಿದ್ದಿ ಜುವೆಲ್ಲರ್ ನ ಈ ನೂತನ ಮಳಿಗೆಯಲ್ಲಿ ವಜ್ರಾಭರಣದ ಮಂಗಳಸೂತ್ರ, ನೆಕ್ಲೆಸ್‌, ಪೆಂಡೆಂಟ್‌, ವಿ. ಸೇಪ್‌ ರಿಂಗ್‌, ಬ್ರಾಸ್‌ಲೈಟ್‌, ಕಿವಿಯೋಲೆ, ಬಳೆಗಳು, ಡೈಮಂಡ್‌ ವಾಚ್‌, ಡೈಮಂಡ್‌ ಪೆನ್‌, ಡೈಮಂಡ್‌ ಕನ್ನಡಕ ಇನ್ನಿತರ ವೈವಿಧ್ಯಮಯ ಚಿನ್ನ-ವಜ್ರಾಭರಣಗಳು ಲಭ್ಯವಿದೆ. ಕಳೆದ ಹಲವಾರು ವರ್ಷಗಳಿಂದ ವಜ್ರಾಭರಣ ಕ್ಷೇತ್ರದಲ್ಲಿ ವಿಶೇಷ ಅನುಭವವನ್ನು ಹೊಂದಿರುವ ಸಾಯಿಸಿದ್ಧಿ ಜ್ಯುವೆಲ್ಲರ್ ತುಳು-ಕನ್ನಡಿಗರ ಅಚ್ಚು ಮೆಚ್ಚಿನ ಮಳಿಗೆಯೂ ಆಗಿದೆ. 

ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.