ಮೀರಾರೋಡ್‌: ಸಾಯಿಸಿದ್ಧಿ ಜ್ಯುವೆಲ್ಸ್‌ನ ನೂತನ ಮಳಿಗೆ ಆರಂಭ


Team Udayavani, Sep 28, 2017, 11:51 AM IST

26-Mum03c.jpg

ಮುಂಬಯಿ: ಮುಂಬಯಿ ಮಹಾನಗರದ ಪ್ರಖ್ಯಾತ ವಜ್ರಾಭರಣಗಳ ಸಂಸ್ಥೆ ಸಾಯಿಸಿದ್ಧಿ ಜ್ಯುವೆಲ್ಸ್‌ ಇದರ ವಜ್ರಾಭರಣಗಳ ನೂತನ ಶೋ ರೂಮ್‌ ಮೀರಾರೋಡ್‌ ಪೂರ್ವದ ಜಾಂಗಿಡ್‌ ಸರ್ಕಲ್‌, ಜಾಂಗಿಡ್‌ ಕಾಂಪ್ಲೆಕ್ಸ್‌ನ ಎದುರಿನಲ್ಲಿರುವ ಆಕಾಶ್‌ ಗಂಗಾ ಬಿಲ್ಡಿಂಗ್‌ನ ಶಾಪ್‌ ನಂಬರ್‌ 16 ರಲ್ಲಿ ಸೆ. 21 ರಂದು ಲೋಕಾರ್ಪಣೆಗೊಂಡಿತು.

ಮೀರಾ ಭಾಯಂದರ್‌ ಪಾಲಿಕೆ ಮೇಯರ್‌ ಡಿಂಪಲ್‌ ಮೆಹ್ತಾ ಅವರು  ನೂತನ ಮಳಿಗೆಯನ್ನು ಲೋಕಾರ್ಪಣೆಗೊಳಿಸಿದರು.  ಸ್ಥಳೀಯ ನಗರ ಸೇವಕ ತುಳು-ಕನ್ನಡಿಗ ಅರವಿಂದ್‌ ಎ. ಶೆಟ್ಟಿ, ಸಾಯಿಸಿದ್ಧಿ ಜ್ಯುವೆಲ್ಸ್‌ನ ಮಾಲಕರಾದ ಕಾರ್ತಿಕ್‌ ಸಿಕªರ್‌, ರಿಂಕು ಕಾರ್ತಿಕ್‌ ಸಿಕªರ್‌ ಮತ್ತು ಅವರ ಪರಿವಾರ, ಉದ್ಯಮಿ ಪ್ರವೀಣ್‌ ಪಟೇಲ್‌  ಉಪಸ್ಥಿತರಿದ್ದರು.

ಸಾಯಿಸಿದ್ದಿ ಜುವೆಲ್ಲರ್ ನ ಈ ನೂತನ ಮಳಿಗೆಯಲ್ಲಿ ವಜ್ರಾಭರಣದ ಮಂಗಳಸೂತ್ರ, ನೆಕ್ಲೆಸ್‌, ಪೆಂಡೆಂಟ್‌, ವಿ. ಸೇಪ್‌ ರಿಂಗ್‌, ಬ್ರಾಸ್‌ಲೈಟ್‌, ಕಿವಿಯೋಲೆ, ಬಳೆಗಳು, ಡೈಮಂಡ್‌ ವಾಚ್‌, ಡೈಮಂಡ್‌ ಪೆನ್‌, ಡೈಮಂಡ್‌ ಕನ್ನಡಕ ಇನ್ನಿತರ ವೈವಿಧ್ಯಮಯ ಚಿನ್ನ-ವಜ್ರಾಭರಣಗಳು ಲಭ್ಯವಿದೆ. ಕಳೆದ ಹಲವಾರು ವರ್ಷಗಳಿಂದ ವಜ್ರಾಭರಣ ಕ್ಷೇತ್ರದಲ್ಲಿ ವಿಶೇಷ ಅನುಭವವನ್ನು ಹೊಂದಿರುವ ಸಾಯಿಸಿದ್ಧಿ ಜ್ಯುವೆಲ್ಲರ್ ತುಳು-ಕನ್ನಡಿಗರ ಅಚ್ಚು ಮೆಚ್ಚಿನ ಮಳಿಗೆಯೂ ಆಗಿದೆ. 

ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.