ಪುಣೆ ತುಳುಕೂಟ ಬ್ಯಾಡ್ಮಿಂಟನ್‌: ಬ್ಲ್ಯಾಕ್‌ ಪರ್ಲ್ ಗೆ ಪ್ರಶಸ್ತಿ


Team Udayavani, Nov 19, 2017, 2:48 PM IST

17-mum04A.jpg

ಪುಣೆ: ಪುಣೆ ತುಳುಕೂಟದ ಯುವ ವಿಭಾಗದ ವತಿಯಿಂದ ತುಳುಕನ್ನಡಿಗರಿಗಾಗಿ ಬ್ಯಾಡ್ಮಿಂಟನ್‌ ಪಂದ್ಯಾಟವನ್ನು ನ.12ರಂದು ನಗರದ ಕಟಾರಿಯಾ ಹೈಸ್ಕೂಕ್‌ ಬ್ಯಾಡ್ಮಿಂಟನ್‌ ಕೋರ್ಟ್‌ನಲ್ಲಿ  ಆಯೋಜಿಸಲಾಗಿತ್ತು.  ಬೆಳಗ್ಗಿನಿಂದ ಸಂಜೆಯವರೆಗೆ ನಡೆದ ಪಂದ್ಯಾಟದಲ್ಲಿ ಸಿಂಗಲ್ಸ್‌, ಡಬಲ್ಸ್‌ ಮತ್ತು ಮಿಕ್ಸ್‌ಡ್‌ ಡಬಲ್ಸ್‌ ವಿಭಾಗಗಳನ್ನು ಮಾಡಲಾಗಿದ್ದು, 30 ವರ್ಷದೊಳಗಿನ ವಯೋಮಾನದವರಿಗಾಗಿ ಹಾಗೂ 30 ವರ್ಷ ಮೇಲ್ಪಟ್ಟವರಿಗಾಗಿ ಎ ಮತ್ತು ಬಿ ವಿಭಾಗಗಳಲ್ಲಿ ತಂಡಗಳನ್ನು ರಚಿಸಲಾಗಿತ್ತು. ಇದರಲ್ಲಿ  ಮಿಕ್ಸ್‌ಡ್‌ ಡಬಲ್ಸ್‌ ವಿಭಾಗದಲ್ಲಿ ಅಭಿಜಿತ್‌ ಶೆಟ್ಟಿ ನೇತೃತ್ವದ ಸುವಿತ್‌ ಶೆಟ್ಟಿ ,ಸ್ಮಿತಾ ಶೆಟ್ಟಿ ,ಖುಷಿ ಸುವರ್ಣ ಅವರನ್ನೊಳಗೊಂಡ ಬ್ಲ್ಯಾಕ್‌ ಪರ್ಲ್ ತಂಡ ಜಯ ಗಳಿಸಿ ಟ್ರೋಫಿಯನ್ನು ಪಡೆದರೆ, ಸಚಿನ್‌ ಶೆಟ್ಟಿ ನೇತೃತ್ವದ ಶುಭಂ ಶೆಟ್ಟಿ ,ನಮ್ರತಾ ಶೆಟ್ಟಿ ,ರಶ್ಮಿತಾ ಶೆಟ್ಟಿ ಅವರನ್ನೊಳಗೊಂಡ ತಂಡ ರನ್ನರ್ಸ್‌ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಬಿ ವಿಭಾಗದಲ್ಲಿ ಕಿರಣ್‌ ಸುವರ್ಣ ಹಾಗೂ ಖುಷಿ ಸುವರ್ಣ ಜಯಗಳಿಸಿದರೆ ಗಣೇಶ್‌ ಪೂಂಜಾ ಹಾಗೂ ನಿಶ್ಮಿತಾ ಪೂಂಜಾ ರನ್ನರ್ಸ್‌ ಪ್ರಶಸ್ತಿ ಪಡೆದುಕೊಂಡರು. ಪುಣೆ ತುಳುಕೂಟದ ಅಧ್ಯಕ್ಷ ತಾರಾನಾಥ ಕೆ. ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ವಿಜೇತರಿಗೆ ಟ್ರೋಫಿಯೊಂದಿಗೆ ಪ್ರಮಾಣಪತ್ರಗಳನ್ನೂ ನೀಡಲಾಯಿತು.

ಈ ಪಂದ್ಯಾಟಕ್ಕೆ ಮಾಧವ ಆರ್‌ ಶೆಟ್ಟಿ ,ಅಜಿತ್‌ ಹೆಗ್ಡೆ ,ಗಣೇಶ್‌ ಪೂಂಜಾ ,ದಿನೇಶ್‌ ಶೆಟ್ಟಿ, ತಾರಾನಾಥ ರೈ ಹಾಗೂ ಪ್ರವೀಣ… ಶೆಟ್ಟಿ ಪ್ರಾಯೋಜಕತ್ವವನ್ನು ವಹಿಸಿದ್ದರು.  ರೋಹನ್‌ ಶೆಟ್ಟಿ, ಕಾರ್ಯದರ್ಶಿ ಭಾಗೆÂàಶ್‌ ಬಿ. ಶೆಟ್ಟಿ ಮತ್ತು ಪದಾಧಿಕಾರಿಗಳು ಪ್ರಾಯೋಜಕರನ್ನು ಸತ್ಕರಿಸಿದರು.

ಚಿತ್ರ-ವರದಿ:ಕಿರಣ್‌ ಬಿ ರೈ ಕರ್ನೂರು

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.