ಕಲ್ಯಾಣ್‌ನಲ್ಲಿ  ಸ್ವರಾಜ್‌ ಗ್ರೂಪ್‌ನ 5ನೇ ಶಾಖೆ ಆರಂಭ


Team Udayavani, Nov 21, 2017, 11:59 AM IST

19mum08.jpg

ಕಲ್ಯಾಣ್‌:  ಕಳೆದ 25 ವರ್ಷಗಳಿಂದ ಯಶಸ್ವಿಯಾಗಿ ಸೇವಾನಿರತವಾಗಿರುವ ಆರ್ಥಿಕ ಹಾಗೂ ವಾಸ್ತುಸೇವಾ ಸಂಸ್ಥೆ ಸ್ವರಾಜ್‌ ಗ್ರೂಪ್‌ ಆಫ್‌ ಕಂಪೆನೀಸ್‌ನ   5 ನೇ ನೂತನ ಶಾಖೆಯು ನ.19 ರಂದು  ಥಾಣೆ ಜಿÇÉೆಯ ಕಲ್ಯಾಣ್‌ (ಪಶ್ಚಿಮ) ರೈಲು ನಿಲ್ದಾಣ ಸಮೀಪದ ಗೋಪಾಲಕೃಷ್ಣ ಹೊಟೇಲ್‌ ಎದುರುಗಡೆ  ಇರುವ ಗಿರಿರಾಜ್‌ ಭವನದ ಒಂದನೇ ಮಹಡಿಯಲ್ಲಿ ಶುಭಾರಂಭಗೊಂಡಿತು.

ತದನಂತರ ಕಲ್ಯಾಣ್‌ ಪಶ್ಚಿಮ ಸಾಗರ್‌ ಇಂಟರ್‌ನ್ಯಾಶನಲ್‌  ಹೊಟೇಲ್‌ ಸಮೀಪ ದಲ್ಲಿರುವ ಮೌರ್ಯ ಗ್ರಾÂಂಡ್‌  ಸಭಾಗೃಹದಲ್ಲಿ ಜರಗಿದ ಉದ್ಘಾಟನಾ  ಕಾರ್ಯಕ್ರಮವನ್ನು ಶಿರ್ವ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ. ಉದಯ ಕುಮಾರ್‌ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಬಂಟರ  ಸಂಘ ಮುಂಬಯಿ  ಇದರ ಉಪಾಧ್ಯಕ್ಷ  ಚಂದ್ರಹಾಸ ಶೆಟ್ಟಿ , ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ ಬೆಟ್ಟು ಸಂತೋಷ್‌ ಶೆಟ್ಟಿ, ವಿದ್ಯಾವರ್ಧಕ ಸಂಘ ಕಟಪಾಡಿ ಉಡುಪಿ ಇದರ ಕಾರ್ಯದರ್ಶಿ ಕೆ. ಮಹೇಶ್‌ ಶೆಣೈ, ವಾಸ್ತು  ವಿಜ್ಞಾನದಲ್ಲಿ ಚಿನ್ನದ  ಪದಕ ವಿಜೇತ ಡಾ| ದಿನೇಶ್‌ ಶೆಟ್ಟಿ, ಸ್ವರಾಜ್‌ ಗ್ರೂಪ್‌ ಆಫ್‌  ಕಂಪೆನೀಸ್‌ನ ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ದಿನಗಳಲ್ಲಿ ವಾಸ್ತು ಸಲಕರಣೆ ದುಬಾರಿಯಾಗುತ್ತಿದ್ದು ಈ ವಾಸ್ತು ಸಲಕರಣೆ ಜನಸಾಮಾನ್ಯರಿಗೂ ತಲುಪಬೇಕೆಂಬ ಉದ್ದೇಶದಿಂದ ಸ್ವರಾಜ್‌ ವಾಸ್ತು ಕಿಟ್‌ ಅನ್ನು ರಾಷ್ಟ್ರೀಯ ವಾಸ್ತುತಜ್ಞ ಪ್ರಸಾದ್‌ ಜೋಶಿ  ಬಿಡುಗಡೆಗೊಳಿಸಿದರು. ಈ ಸಂದರ್ಭ ಸಂಸ್ಥೆಯೊಂದಿಗೆ ಕಳೆದ 25 ವರ್ಷಗಳಿಂದ ನಿಕಟರಾಗಿರುವ ಗ್ರಾಹಕರಾದ  ಶಂಕರ ಶೆಟ್ಟಿ ಪುತ್ತೂರು, ರಾಧಾಕೃಷ್ಣ ಶೆಟ್ಟಿ ,ಸುಧೀರ್‌ ಕೊಡ್ಗಿ ಅವರನ್ನು ಸತ್ಕರಿಸಲಾಯಿತು. ಉಡುಪಿ ಅಂಬಾಗಿಲಿನ ಬಿ. ನಾರಾಯಣ ಶೆಟ್ಟಿ , ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ, ಕಲ್ಯಾಣ್‌- ಡೊಂಬಿವಲಿ ನಗರಸೇವಕ ದಯಾಶಂಕರ್‌ ಶೆಟ್ಟಿ,ಮುಂಬಯಿ ಬಂಟರ ಸಂಘದ ಭಿವಂಡಿ – ಬದ್ಲಾಪುರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಸುಬ್ಬಯ್ಯ ಎ ಶೆಟ್ಟಿ ,ಉಪ ಕಾರ್ಯಾಧ್ಯಕ್ಷ ಸತೀಶ್‌ ಎನ್‌. ಶೆಟ್ಟಿ,ಕ ೋಶಾಧಿಕಾರಿ ಸುಭೋದ್‌ ಡಿ. ಭಂಡಾರಿ, ಸಂಕ್ಲೇಶ್‌ ಜುವೆಲರ್ಸ್‌ನ ಪ್ರಕಾಶ್‌ ಸಂಕ್ಲೇಶ್‌ ಅವರನ್ನು ಅತಿಥಿಗಣ್ಯರು ಗೌರವಿಸಿದರು. ಕಾರ್ಯಕ್ರಮವನ್ನು  ಕರ್ನೂರು ಮೋಹನ್‌ ರೈ ನಿರೂಪಿಸಿದರು. 

ಚಿತ್ರ, ವರದಿ : ಕಿರಣ್‌ ಬಿ.ರೈ ಕರ್ನೂರು

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.