ಬಂಟರ ಸಂಘ ಮುಂಬಯಿ:ವಿಶೇಷ ಸಭೆ
Team Udayavani, Dec 12, 2017, 11:55 AM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಪದಾಧಿಕಾರಿಗಳು ಸಂಘದ ಅಧ್ಯಕ್ಷರು ಹಾಗೂ ವಿಶ್ವಸ್ತರ ವಿಶೇಷ ಸಭೆ ಡಿ. 8 ರಂದು ಶಶಿಮನ್ಮೋಹನ್ ಶೆಟ್ಟಿ ಸಂಕೀರ್ಣದ ಮೀಟಿಂಗ್ ಹಾಲ್ನಲ್ಲಿ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅಧ್ಯಕ್ಷತೆಯಲ್ಲಿ ಜರಗಿತು.
ಸಂಘದ ಉಪಾಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಆರ್. ಶೆಟ್ಟಿ ಐಕಳ, ಪೊವಾಯಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಸಿಎ ಶಂಕರ್ ಬಿ. ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಎನ್. ವಿ. ವಿವೇಕ್ ಶೆಟ್ಟಿ, ನೂತನ ಶಿಕ್ಷಣ ಯೋಜನಾ ಸಮಿತಿಯ ಕಾರ್ಯಾಧ್ಯಕ್ಷ ಮುಂಡಪ್ಪ ಎಸ್. ಪಯ್ಯಡೆ, ಸಂಘದ ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಆರ್. ಸಿ. ಶೆಟ್ಟಿ, ಭುಜಂಗ ಎಂ. ಶೆಟ್ಟಿ, ಡಾ| ಪದ್ಮನಾಭ ವಿ. ಶೆಟ್ಟಿ, ಐಕಳ ಹರೀಶ್ ಶೆಟ್ಟಿ, ವಿಶ್ವಸ್ತರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಭಾಕರ ಎಲ್. ಶೆಟ್ಟಿ, ಉಳೂ¤ರು ಮೋಹನ್ದಾಸ್ ಶೆಟ್ಟಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು