ಕಾರ್ಯಾಧ್ಯಕ್ಷರಾಗಿ ಮೋಹನ್‌ದಾಸ್‌ ಶೆಟ್ಟಿ ಅಧಿಕಾರ ಸ್ವೀಕಾರ


Team Udayavani, Dec 13, 2017, 4:13 PM IST

12-Mum05.jpg

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಸಂಘದ ನಿರ್ಗಮನ ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು.

ಡಿ. 8ರಂದು ಕುರ್ಲಾ ಪೂರ್ವದ ಬಂಟರ ಸಂಘದಲ್ಲಿ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ನೇತೃತ್ವದಲ್ಲಿ ನಡೆದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ  ನಿರ್ಗಮನ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್‌ಶೆಟ್ಟಿ ಅವರು ನೂತನ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಅವರಿಗೆ ಪದವಿ ಹಸ್ತಾಂತರಿಸಿ ಶುಭ ಹಾರೈಸಿದರು.

ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪಕಾರ್ಯಾಧ್ಯಕ್ಷರಾಗಿ ಸಂಘದ ಭಿವಂಡಿ-ಕಲ್ಯಾಣ್‌-ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಸುಬ್ಬಯ್ಯ ಎ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ  ಸಂಘದ ನವಿ ಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದ ಭಾಸ್ಕರ ವೈ. ಶೆಟ್ಟಿ ಖಾಂದೇಶ್‌ ಹಾಗೂ ಗೌರವ ಕೋಶಾಧಿಕಾರಿಯಾಗಿ ಸುರೇಶ್‌ ಬಿ. ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಮಾಜಿ ಅಧ್ಯಕ್ಷರಾದ ಡಾ| ಪಿ. ವಿ. ಶೆಟ್ಟಿ, ಐಕಳ ಹರೀಶ್‌ ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ನಿರ್ಗಮನಕಾರ್ಯದರ್ಶಿ ಭಾಸ್ಕರ್‌ ಶೆಟ್ಟಿ ಕಾರ್ನಾಡ್‌, ಕೋಶಾಧಿಕಾರಿ ಸಿಎ ರಮೇಶ್‌ ಎ. ಶೆಟ್ಟಿ ಅವರು ಉಪಸ್ಥಿರಿದ್ದರು.

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.