ಕನ್ನಡ ವಿಭಾಗ ಮುಂಬಯಿ ವಿವಿ: 2 ಕೃತಿಗಳ ಬಿಡುಗಡೆ


Team Udayavani, Dec 18, 2017, 11:50 AM IST

16-Mum01.jpg

ಮುಂಬಯಿ: ಮುಂಬಯಿಗರು ಪಾರದರ್ಶಕ ಭಾಷಾಭಿಮಾನಿಗಳಾಗಿದ್ದಾರೆ. ಇವರಲ್ಲಿನ ಕನ್ನಡ ಭಾಷಾ ಶೈಲಿ, ಅಪಾರವಾದ  ಸಂಸ್ಕೃತಿ  ಪ್ರೇಮ ಕನ್ನಡಿಗರಿಗೆಲ್ಲರಿಗೂ ಮಾದರಿ. ಕನ್ನಡಾಭಿಮಾನವಂತೂ ಮನಸ್ಸು ತಟ್ಟುವಂಥದ್ದು ಎಂದು ಹೆಸರಾಂತ ಸಂಶೋಧಕ, ಹಿರಿಯ ಸಾಹಿತಿ ಡಾ| ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ನುಡಿದರು.

ಡಿ. 15ರಂದು ಕನ್ನಡ ವಿಭಾಗ ಮುಂಬಯಿ ವಿವಿ ವತಿಯಿಂದ ಸಾಂತಾಕ್ರೂಜ್‌ ಪೂರ್ವದ ಕಲೀನಾ ಕ್ಯಾಂಪÓನ ವಿದ್ಯಾನಗರಿಯ ಡಬ್ಲೂÂಆರ್‌ಐಸಿ ಸಭಾಗೃಹದಲ್ಲಿಆಯೋಜಿಸಲಾಗಿದ್ದ ಕಾರ್ಯಕ್ರಮ
ದಲ್ಲಿ ಅಭಿಜಿತ ಪ್ರಕಾಶನದ ದುರ್ಗಪ್ಪ ಯು. ಕೋಟಿಯವರ್‌ ಅವರ “ಮುಂಬಯಿಯಲ್ಲಿ ಕನ್ನಡದ ಡಿಂಡಿಮ’ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಗಳಗನಾಥ ಮತ್ತು ರಾಜಪುರೋಹಿತ ಪ್ರತಿಷ್ಠಾನ ಹಾವೇರಿ ಅಧ್ಯಕ್ಷ ಪ್ರೊ| ದುಷ್ಯಂತ ನಾಡಗೌಡ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಸಿದ್ಧ ಸಾಹಿತಿ ಡಾ| ಶ್ಯಾಮಸುಂದರ್‌ ಬಿದರಕುಂದಿ ಅವರು ಪ್ರೊ| ಜಿ. ಸಿ. ಕುಲ್ಕರ್ಣಿ ಅವರ ಕುಮಾರವ್ಯಾಸ ಭಾರತದ ಮರಾಠಿ ಅನುವಾದಿತ ಗ್ರಂಥವನ್ನು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ, ವಿಜ್ಞಾನಿ ಡಾ| ವ್ಯಾಸರಾವ್‌ ನಿಂಜೂರು ಮತ್ತು ಮುಂಬಯಿ ವಿವಿ ಕನ್ನಡ ವಿಭಾಗದ ಸಹಾಯಕ ಉಪನ್ಯಾಸಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ಉಪಸ್ಥಿತರಿದ್ದರು. ರಮಾ ಉಡುಪ ಅವರು ಕೃತಿ ಪರಿಚಯಿಸಿದರು.   ಮುಂಬಯಿ ಕನ್ನಡ ಸಾಹಿತ್ಯದ ಕೇಂದ್ರಸ್ಥಾನವಿದ್ದಂತೆ. ಮುಂಬಯಿ ವಿವಿ  ಕನ್ನಡ ವಿಭಾಗದ ಪ್ರೋತ್ಸಾಹ ಅನನ್ಯ ಎಂದು ಅಧ್ಯಕ್ಷೀಯ ಭಾಷಣದಲ್ಲಿ ನಾಡಗೌಡ ತಿಳಿಸಿದರು.

ಮುಂಬಯಿ ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾ ಧ್ಯಾಯ ಅವರು ಪ್ರಸ್ತಾವಿಕ ನುಡಿಗಳನ್ನಾಡಿ “ಮುಂಬಯಿಯಲ್ಲಿ ಕನ್ನಡದ ಡಿಂಡಿಮ’ ಇದು ನಮ್ಮದು 83ನೇ ಕೃತಿ. ಕೃತಿಕರ್ತ ದುರ್ಗಪ್ಪ ಯು. ಕೋಟಿಯವರ್‌ ಅವರ ಶ್ರಮ ಅನನ್ಯವಾದದ್ದು. ನಮ್ಮಲ್ಲಿನ ಅನೇಕರು ಕೃತಿಗಳನ್ನು ರಚಿಸಿದ ಬಳಿಕ ಸುಮ್ಮಗಿರುತ್ತಾರೆ. ಆದರೆ ಪ್ರೊ| ಕುಲ್ಕರ್ಣಿ ಅವರು ಕೃತಿಗಳನ್ನು ರಚಿಸಿ
ಸಾವಿರ ಕೃತಿ ಮಾಡಿ ಹಂಚಿದ ಕೀರ್ತಿಕಾರ. ಕನ್ನಡದಲ್ಲಿ ಕುಮಾರವ್ಯಾಸನ ಸಾಹಿತ್ಯೋಪಾಸನಗೈದು ವ್ಯಾಸ
ರಿಗೆ ಮರು ಜೀವವನ್ನುನೀಡಿದ್ದಾರೆ. ಇಂಥವರಿರುವ ತನಕ ಮುಂಬಯಿಯಲ್ಲಿ ಕನ್ನಡಕ್ಕೆ ಹಿನ್ನಡೆ ಅಸಾಧ್ಯ. ಕನ್ನಡದ ಅಸ್ಮಿತೆ ಗಟ್ಟಿಗೊಳಿಸುವ ಕೆಲಸ ಕನ್ನಡ ವಿಶ್ವವಿದ್ಯಾಲಯ,ಸರಕಾರ ಮಾಡಬೇಕಾಗಿದೆ ಎಂದರು.

 ಕೃತಿಕಾರ ದುರ್ಗಪ್ಪ ಯು. ಕೋಟಿಯವರ್‌ ಮಾತನಾಡಿ, ಮುಂಬಯಿ ಕನ್ನಡ ವಿಭಾಗದಲ್ಲಿ ಎಂ.ಎಲ್‌ ಮಾಡಬೇಕೆಂಬ ಯೋಚನೆಯೊಂದಿಗೆ  ವಿಭಾಗದ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯರನ್ನು ಭೇಟಿಯಾದೆ. ಅವರು ನನಗೆ ಎಂ.ಫಿಲ್‌ ಅಧ್ಯಯನಕ್ಕೆಬೇಕಾದ ಎಲ್ಲಾ  ಗ್ರಂಥಗಳನ್ನು ನೀಡಿ, ಮಾರ್ಗ ದರ್ಶನ ನೀಡಿ ಪ್ರೋತ್ಸಾಹಿಸಿದ ಫಲವೇ ಈ ಕೃತಿಯಾಗಿದೆ ಎಂದ‌ರು. ಕಾರ್ಯಕ್ರಮದಲ್ಲಿ ದುರ್ಗಪ್ಪ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.  ಸುರೇಖಾ ಆರ್‌. ನಾಯ್ಕ, ಡಾ| ಜೀವಿ ಕುಲಕರ್ಣಿ, ಲಲಿತಪ್ರಭಾ ಅಂಗಡಿ, ಗಿರಿಜಾ ಶಾಸ್ತ್ರಿ, ನಾರಾಯಣ ರಾವ್‌, ಕುಮುದಾ ಆಳ್ವ, ಗೀತಾ ಮಂಜುನಾಥ್‌, ಪರಸಪ್ಪ ಡಿ. ಹರಿಜನ, ಶಿವರಾಜ್‌ ಎಂ. ಜೆ., ರೇವಣಸಿದ್ಧಿ ಕೌಟಗಿ ಸೇರಿದಂತೆ ನೂರಾರು ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು. ವೈ. ಬಿ. ಮಧುಸೂದನ ರಾವ್‌ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.  

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.