ಪುಣೆ ಕನ್ನಡ ಸಂಘ: ಪುರಂದರದಾಸರ 454ನೇ ಆರಾಧನಾ ಮಹೋತ್ಸವ


Team Udayavani, Feb 16, 2018, 10:17 AM IST

1402mum13a.jpg

ಪುಣೆ: ಕನ್ನಡ ಸಂಘ ಪುಣೆ ವತಿಯಿಂದ ಪುರಂದರದಾಸರ 454ನೇ ಆರಾಧನಾ ಮಹೋತ್ಸವ ವನ್ನು ಫೆ. 3 ರಂದು ಸಂಘದ ಡಾ| ಕಲ್ಮಾಡಿ ಶ್ಯಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ಆಚರಿಸಲಾಯಿತು.

ಆರಾಧನಾ ಮಹೋತ್ಸವದ ಅಂಗವಾಗಿ ಕಿರಿಯರ ವಿಭಾಗ ಹಾಗೂ ಹಿರಿಯರ ವಿಭಾಗಗಳಲ್ಲಿ ಪುರಂದರದಾಸರ ಕೀರ್ತನೆಗಳನ್ನು ಹಾಡುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಒಟ್ಟು 35 ಮಂದಿ ಸ್ಪರ್ಧಿಗಳು ಭಾಗವಹಿಸಿದರು. ಕಿರಿಯರ ವಿಭಾಗದಲ್ಲಿ 22 ಜನರು ಭಾಗವಹಿಸಿದ್ದು, ಕು| ದರ್ಶನಾ ಸುರೇಶ್‌ ಪ್ರಥಮ ಬಹುಮಾನ ಗಳಿಸಿದರು.

ಕು|  ದಿಶಾ ಕೆ. ಹೆಗಡೆ ದ್ವಿತೀಯ ಸ್ಥಾನ, ಕು| ಆರುಷಿ ರಾಮಚಂದ್ರ ತೃತೀಯ ಸ್ಥಾನ ಹಾಗೂ ಕು| ರಾಜಶ್ರೀ ಗಡಮನಿ ಪ್ರೋತ್ಸಾಹಕ  ಬಹುಮಾನವನ್ನು ಪಡೆದುಕೊಂಡರು. ಹಿರಿಯರ ವಿಭಾಗದಲ್ಲಿ ಒಟ್ಟು 13 ಜನರು ಭಾಗವಹಿಸಿದ್ದು, ರûಾ ರಾವ್‌ ಕರಿಯಾ ಮೊದಲ ಸ್ಥಾನ ಪಡೆದರೆ, ಪ್ರಣವ್‌  ಮೂರ್ತಿ ದ್ವಿತೀಯ, ವೈಷ್ಣವಿ ಅವಧಾನಿ ತೃತೀಯ ಹಾಗೂ ಪ್ರೀತಿ ರಾಮಚಂದ್ರ ಪ್ರೋತ್ಸಾಹಕರ ಬಹುಮಾನವನ್ನು ಪಡೆದುಕೊಂಡರು. ಸ್ಪರ್ಧೆಯ ತೀರ್ಪುಗಾರರಾಗಿ ಸಂಗೀತ ತಜ್ಞೆಯರಾದ ಗೀತಾ ಭಟ್‌, ಮಾಧುರಿ ಪುರಾಣಿಕ ಸಹಕರಿಸಿದರು.

ಸಂಗೀತ ಕಾರ್ಯಕ್ರಮ 

ಬಹುಮಾನವನ್ನು  ಅತಿಥಿ ಸುರೇಶ ಪತಕಿ, ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್‌, ಕಾರ್ಯದರ್ಶಿ ಮಾಲತಿ ಕಲ್ಮಾಡಿ, ಗೀತಾ ಭಟ್‌, ಮಾಧುರಿ ಪುರಾಣಿಕ್‌ ವಿತರಿಸಿದರು. ಸ್ಪರ್ಧೆಯ ನಂತರ ಹಿಂದೂಸ್ಥಾನಿ ಸಂಗೀತ ದಿಗ್ಗಜ ಪಂಡಿತ್‌ ಜಸ್‌ ರಾಜ್‌ ಅವರ ಶಿಷ್ಯರಾದ ಸುರೇಶ ಪತಕಿಯವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಇವರು ಸುಮಾರು ಎರಡು ಗಂಟೆಗಳ ಕಾಲ ಕಲಾವತಿ, ಹಂಸಧ್ವನಿ, ಭೀಮ್‌ ಪಲಾಸ್‌ ಮುಂತಾದ ರಾಗಗಳಲ್ಲಿ ಪುರಂದರದಾಸರ ಹಾಡು ಗಳನ್ನು ಹಾಡಿ  ರಂಜಿಸಿದರು. ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ಶ್ರೇಯಾ ಹಬ್ಬು ಹಾಗೂ ಶಿಕ್ಷಕರಾದ ಸದಾನಂದ ತಾವರೆಗೆರಿ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ  ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್‌, ಕಾರ್ಯದರ್ಶಿ ಮಾಲತಿ ಕಲ್ಮಾಡಿ, ವಿಶ್ವಸ್ಥೆ ರಾಧಿಕಾ ಶರ್ಮ, ಪ್ರಾಂಶುಪಾಲರಾದ ಚಂದ್ರಕಾಂತ ಹಾರಕೂಡೆ, ಜ್ಯೋತಿ ಕಡಕೋಳ, ಸುನೀತಾ ಶಿರಗುಪ್ಪಿ, ಡಾ| ಶೋಭಾ ಜೋಶಿ ಮತ್ತು ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.