ಭಾರತ್ ಬ್ಯಾಂಕ್ ವಿಲೇಪಾರ್ಲೆ: 22ನೇ ಸ್ಥಾಪನಾ ದಿನಾಚರಣೆ
Team Udayavani, Mar 17, 2018, 2:23 PM IST
ಮುಂಬಯಿ: ಬಿಲ್ಲವರ ಅಸೋಸಿ ಯೇಶನ್ ಮುಂಬಯಿ ಇದರ ಸಂಚಾಲಕತ್ವದ ಭಾರತ್ ಕೋ. ಆಪರೇಟಿವ್ ಬ್ಯಾಂಕ್ನ ವಿಲೇಪಾರ್ಲೆ ಪೂರ್ವ ಶಾಖೆಯ 22 ನೇ ಸ್ಥಾಪನಾ ದಿನಾಚರಣೆಯು ಮಾ. 14 ರಂದು ವಿವಿಧ ಧಾರ್ಮಿಕ ಕರ್ಯಾಕ್ರಮ ನಡೆಯಿತು.
ಶಾಖೆಯಲ್ಲಿ ನಾರಾಯಣ ಗುರುಗಳಿಗೆ ವಿಶೇಷ ಪೂಜೆಸಲ್ಲಿಸಿ, ಕೇಕ್ ಕತ್ತರಿಸಿ ಶಾಖೆಯ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಬ್ಯಾಂಕಿನ ಪಶ್ಚಿಮ ವಲಯದ ಮುಖ್ಯಸ್ಥ, ಉಪ ಮಹಾಪ್ರಬಂಧಕ ಸುರೇಶ್ ಎಸ್. ಸಾಲ್ಯಾನ್ ಈ ಸಂದರ್ಭದಲ್ಲಿ ವಿಶೇಷ ಅತಿಥಿಯಾಗಿ ಉಪಸ್ಥಿತರಿದ್ದು ಶುಭಹಾರೈಸಿದರು.
ಭಾರತ್ ಕೋ. ಆಪರೇಟಿವ್ ಬ್ಯಾಂಕ್ನ ವಿಲೇಪಾರ್ಲೆ ಪೂರ್ವ ಶಾಖೆಯ ಮುಖ್ಯಸ್ಥ, ಕವಿ, ಲೇಖಕ ಹರೀಶ್ ಕೆ. ಹೆಜ್ಮಾಡಿ, ಶಾಖೆಯ ಉಪ ಪ್ರಬಂಧಕ ಅಶೋಕ್ ಶೆಟ್ಟಿ, ಶುಭಾ ಪೂಜಾರಿ, ಇತರ ಅಧಿಕಾರಿಗಳಾದ ಸೀಮಾ ವಿಶ್ವನಾಥ ಪೂಜಾರಿ, ಮಲ್ಲಿಕಾ ಪಿ. ಪೂಜಾರಿ, ಸ್ಮಿತಾ ಅನಿಲ್ ಅಂಚನ್, ಮೇಘನಾ ನವೀನ್ ಕೋಟ್ಯಾನ್ ಹಾಗೂ ಇತರ ಸಿಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ