ದೆಹಲಿ ಕರ್ನಾಟಕ ಸಂಘದ ವತಿಯಿಂದ ರಾಣಿ ಅಬ್ಬಕ್ಕ ಉತ್ಸವ


Team Udayavani, Mar 17, 2018, 2:28 PM IST

1503mum06.jpg

ಮುಂಬಯಿ: ದೆಹಲಿ ಕರ್ನಾಟಕ ಸಂಘವು ದೇಶದ ರಾಜಧಾನಿಯಲ್ಲಿ ಒಂದು ವಾರಗಳ ಕಾಲ ನಿರಂತರ ಕರ್ನಾಟಕದ ರಾಣಿ ಅಬ್ಬಕ್ಕನ ಉತ್ಸವವನ್ನು ಹಲವಾರು ಕಾರ್ಯಕ್ರಮಗಳೊಂದಿಗೆ ಆಚರಿಸುತ್ತಿರುವುದು ಶ್ಲಾಘನೀಯ, ಮುಖ್ಯವಾಗಿ ದೇಶದ ಇತರ ಭಾಷಿಗರಿಗೆ ರಾಣಿ ಅಬ್ಬಕ್ಕನನ್ನು ಪರಿಚಯಿಸುತ್ತಿರುವುದು ಅಗತ್ಯವಾಗಿ ಆಗಬೇಕಾದ ಕೆಲಸವಾಗಿದೆ ಎಂದು ರಾಜ್ಯಸಭಾ ಸದಸ್ಯ  ಆಸ್ಕರ್‌ ಫೆರ್ನಾಂಡೀಸ್‌ ಹೇಳಿದರು.

ರಾಣಿ ಅಬ್ಬಕ್ಕ ಉತ್ಸವ ನಡೆಯುತ್ತಿರುವ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ಭೇಟಿ ನೀಡಿ ಅಬ್ಬಕ್ಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಬಂದಿರುವ ಕಲಾವಿದರನ್ನು ಉದ್ದೇಶಿಸಿ ಮಾತನಾಡಿ, ಅಭಿನಂದಿಸಿ ಶುಭ ಹಾರೈಸಿ ಮಾತನಾಡಿದ ಇವರು, ಇತಿಹಾಸದ ಪುಟಗಳಲ್ಲಿ ಸೇರಿ ಹೋಗಿರುವ ರಾಣಿ ಅಬ್ಬಕ್ಕನ ಒಂದು ನೆನಪನ್ನು ನಾವು ಈಗ ಮಾಡುತ್ತಿದ್ದೇವೆ. ಅವರ ಶೌರ್ಯ, ಸಾಹಸ, ಪ್ರತಿಭೆ ನಮ್ಮನ್ನು ಹುರಿದುಂಬಿಸುತ್ತದೆ. ಎಲ್ಲರಿಗೂ ಕೂಡಾ ಅಬ್ಬಕ್ಕನ ಒಂದು ಸಾಹಸಮಯ ಜೀವನ ಮಾರ್ಗದರ್ಶನವಾಗಲಿ. ನಮ್ಮದೇಶ ಬಹಳ ಶಕ್ತಿಯುತವಾದ ಹಾಗೂ ಸಂಪದ್ಭರಿತವಾದ ದೇಶವಾಗಿತ್ತು. ಆದರೆ ಹೊರಗಡೆಯಿಂದ ಬಂದವರು ಸಣ್ಣ ಸಣ್ಣ ರಾಜರನ್ನೆಲ್ಲಾ ಸೇರಿಸಿ ಬೇರೆಯವರನ್ನು ಸೋಲಿಸಿ ನಮ್ಮದೇಶವನ್ನೇ ಸಂಪೂರ್ಣವಾಗಿ ಆಕ್ರಮಿಸಿದರು. ನಂತರ ನಮ್ಮ ದೇಶದ ಸಂಪತ್ತನ್ನೇ ದೋಚಿಕೊಂಡು ಹೋದರು. ನಮ್ಮ ದೇಶದ ಸಂಪತ್ತು ಎಷ್ಟಿತ್ತು ಆ ಸಮಯದಲ್ಲಿ ಎಂದು ನಾವು ವಿಜಯನಗರ ಸಾಮ್ರಾಜ್ಯದ ಒಂದು ಪುಟವನ್ನು ಓದಿದರೆ ನಮಗೆ ಅದರಲ್ಲಿ ಗೊತ್ತಾಗುತ್ತದೆ ಎಂದು ರಾಜ್ಯಸಭಾ ಸದಸ್ಯರಾದ ಆಸ್ಕರ್‌ ಫೆರ್ನಾಂಡಿಸ್‌ ಅವರು ನುಡಿದರು. ಈ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾದ  ವಸಂತ ಶೆಟ್ಟಿ ಬೆಳ್ಳಾರೆ, ಜಂಟಿ ಕಾರ್ಯದರ್ಶಿ ಟಿ. ಪಿ. ಬೆಳ್ಳಿಯಪ್ಪ ಹಾಗೂ ಸಂಘದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಲಾಭಿಮಾನಿಗಳು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.