ರಾಣಿ ಅಬ್ಬಕ್ಕ: ಅನ್ವೇಷಣೆ ಅಗತ್ಯ


Team Udayavani, Mar 17, 2018, 3:58 PM IST

1603mum05.jpg

ಮುಂಬಯಿ: ರಾಣಿ ಅಬ್ಬಕ್ಕ ದೇವಿಯ ಹೋರಾಡಿದ ಸಂಗ್ರಾಮಗಳು ಅವರು ಎದುರಿಸಿದ ಪ್ರಶ್ನೆಗಳು, ಪೋರ್ಚುಗೀಸರ ವಸಾಹತು ಶಾಹಿ ರಾಷ್ಟ್ರ ಸ್ಥಾಪನೆಯನ್ನು ಪ್ರಾರಂಭದಲ್ಲೇ ಮುರಿದಿರುವುದು ಅಲ್ಲದೆ ಅವರು ಇಷ್ಟೆಲ್ಲಾ ಹೋರಾಟಗಳ ಮಧ್ಯೆ ಪ್ರಜಾ ಸಂರಕ್ಷಣೆ, ಮುಖ್ಯವಾಗಿ ಕೃಷಿ ಉತ್ಪಾದನೆ, ಹಡಗು ನಿರ್ಮಾಣ, ವಾಣಿಜ್ಯಗಳಿಗೂ ಪ್ರೋತ್ಸಾಹವಿತ್ತು  ಎಂಬುವುದು ಗಮನಾರ್ಹ. ಇವರು ಸ್ಥಾಪಿಸಿದ ಹಡಗು ಕಟ್ಟುವ ತಳವಾಡಗಳನ್ನು ಮಂಗಳೂರು ಬಂದರಿನಲ್ಲಿ ಆಮೇಲೆ ಬಂದ ಟಿಪ್ಪು  ಸುಲ್ತಾನ್‌ ಬಳಸಿ ಆಂಗ್ಲರನ್ನು ಎದುರಿಸಿದನೆಂಬುದು ಗಮನಾರ್ಹ ಎಂದು ಖ್ಯಾತ ಬರಹಗಾರ  ಎಸ್‌. ಶ್ರೀನಿವಾಸನ್‌  ನುಡಿದರು.

ದೆಹಲಿ ಕರ್ನಾಟಕ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಆಚರಿಸುತ್ತಿರುವ ರಾಷ್ಟ್ರೀಯ ಅಬ್ಬಕ್ಕ ಉತ್ಸವದ ಐದನೇ ದಿನವಾದ ಇಂದು  ಶ್ರೀನಿವಾಸ್‌ ಅವರು ಮಾತನಾಡಿ, ಬರೇ ಅಬ್ಬಕ್ಕನ ಹೆಸರನ್ನು ರಸ್ತೆಗೆ ಇಡುವುದು ಅವರ ಅಂಚೆಚೀಟಿ ಹೊರತರುವುದು, 

ಶಿಲಾಸ್ಥಾಪನೆ ಮಾತ್ರ ಮಾಡದೆ, ಆಗಿನ ಕಾಲದಲ್ಲಿ ಕೃಷಿ ಉತ್ಪಾದನೆ ಆರ್ಥಿಕ ಪರಿಸ್ಥಿತಿ, ಹಡಗು ಉತ್ಪಾದನಾ ಕಾರ್ಯಗಳ ಬಗ್ಗೆಯೂ ಅಧ್ಯಯನ, ಅನ್ವೇಷಣೆ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಾ| ಎಂ. ಎಸ್‌. ಶಶಿಕುಮಾರ್‌ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಮತ್ತು ಸಂಚಾಲಕತ್ವವನ್ನು ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸಿ. ಎಂ. ನಾಗರಾಜ ಅವರು ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.