ಶಿವಾಯ ಫೌಂಡೇಶನ್‌ ಸಾಯಿಧಾಮ್‌ ವೃದ್ಧಾಶ್ರಮದಲ್ಲಿ ಯುಗಾದಿ


Team Udayavani, Mar 20, 2018, 3:26 PM IST

1903mum05a.jpg

ಮುಂಬಯಿ: ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ಅದರ್ಶವಾಗಿಟ್ಟುಕೊಂಡು, ಮಾನ ವೀಯತೆಯ ಸೇವೆಯನ್ನು ಉಸಿರಾಗಿಸಿಕೊಂಡು ಮುಂಬಯಿ ಮಹಾ ನಗರದಲ್ಲಿ ತುಳು ಕನ್ನಡಿಗರ ನೇತೃತ್ವದಲ್ಲಿ ಅಶಕ್ತ ಪರಿವಾರಗಳನ್ನು ಗುರುತಿಸಿ ವೈದ್ಯಕೀಯ ಮತ್ತು ಶೈಕ್ಷಣಿಕ ಸಹಾಯ ಮಾಡುವ ಉದ್ದೇಶದೊಂದಿಗೆ  ಹೊಸದಾಗಿ  ಜನ್ಮತಳೆದ ಶಿವಾಯ ಫೌಂಡೇಶನ್‌ ಎಂಬ ಸೇವಾ ಸಂಸ್ಥೆಯು ಮಾ. 18ರಂದು  ಯುಗಾದಿ ಹಬ್ಬ  ಮತ್ತು ಹಿಂದೂ ಹೊಸ ವರ್ಷವನ್ನು ಮಹಾರಾಷ್ಟ್ರ ದ ಖಡ್ಕಲಿ  ಸಾಯಿದಾಮ್‌ ವೃದ್ಧಾಶ್ರಮದಲ್ಲಿ ವೈಶಿಷ್ಟéಪೂರ್ಣವಾಗಿ ಆಚರಿಸಿತು.

ಕೆಲವು ದಿನಗಳ ಹಿಂದೆ ಸಾಯಿಧಾಮ್‌ ವೃದ್ಧಾಶ್ರಮಕ್ಕೆ ಭೇಟಿ ನೀಡಿದ ಶಿವಾಯ ಫೌಂಡೇಶನ್‌ನ ಕಾರ್ಯಕಾರಿ ಸಮಿತಿಯ ಸದಸ್ಯರು ಆಶ್ರಮದ ಮೂಲಭೂತ ಭೇಡಿಕೆಗಳ  ವಿವರ ಪಡೆದಿದ್ದರು. ಅನಂತರ ಶಿವಾಯ ಫೌಂಡೇಶನ್‌ನ ಸದಸ್ಯರು ದುಬಾೖ ಗ್ರಾಟಿಟ್ಯೂಡ್‌ ಗ್ರೂಪ್‌ನ ಸಹಯೋಗದೊಂದಿಗೆ ಯುಗಾದಿ ಹಬ್ಬದಂದು ಆಶ್ರಮಕ್ಕೆ ಅಗತ್ಯವಿರುವ ಒಂದು ತಿಂಗಳ ರೇಶನ್‌ ಮತ್ತು ಅಗತ್ಯವಾಗಿ ಬೇಕಾಗಿದ್ದ ಎರಡು ಸೀಲಿಂಗ್‌ ಫ್ಯಾನ್‌ಗಳನ್ನು ನೀಡಿದರು.

ಅನಂತರ ಹಬ್ಬದ ಪ್ರಯುಕ್ತ ಹಣ್ಣು ಹಂಪಲು ಸಿಹಿ-ತಿಂಡಿಗಳನ್ನು ವಿತರಿಸಿ ನೊಂದ ಹಿರಿಯ ಜೀವಗಳೊಂದಿಗೆ ಕೆಲವು ಆಟೋಟಗಳನ್ನು ಆಯೋಜಿಸಿ ಹಬ್ಬದ ದಿನವನ್ನು ಸ್ಮರಣಿಯ ವಾಗಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶಿವಾಯ ಫೌಂಡೇಶನ್‌ನ ಅಧ್ಯಕ್ಷ ತಾರಾನಾಥ್‌ ರೈ ಪುತ್ತೂರು ವಹಿಸಿದ್ದರು. ಪ್ರಶಾಂತ್‌ ಪಂಜ ಇವರು ನಿರ್ವಹಿಸಿದರು. 

ಫೌಂಡೇಶನ್‌ನ ಸದಸ್ಯರಾದ ಅವರಾಲು ಕಂಕಣಗುತ್ತು  ಶ್ವೇತಾ ಆರ್‌. ಶೆಟ್ಟಿ, ಆರೂರು ಪ್ರಭಾಕರ್‌ ಶೆಟ್ಟಿ, ಡಾ| ಸ್ವರ್ಣಲತಾ ಶೆಟ್ಟಿ, ವರ್ಣಿತ್‌ ಶೆಟ್ಟಿ, ವಿನೋದ್‌ ದೇವಾಡಿಗ, ಕಿರಣ್‌ ಜೈನ್‌, ದಿವಾಕರ ಶೆಟ್ಟಿ, ರûಾ ಶೆಟ್ಟಿ, ನವೀನ್‌ ಪೂಜಾರಿ ಮೂಡಬಿದಿರೆ, ದೀಪಾ ಪೂಜಾರಿ,  ಸಚಿನ್‌ ಶೆಟ್ಟಿ, ಸತೀಶ್‌ ರೈ ಪುತ್ತೂರು, ಸುಷ್ಮಾ ಪೂಜಾರಿ, ಅರ್ಚನಾ ಶೆಟ್ಟಿ  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.